ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
ಬಾಗೇಪಲ್ಲಿ : ಸರ್ಕಾರದಿಂದ ಬರುವ ಸವಲತ್ತುಗಳನ್ನು ಬಳಸಿಕೊಳ್ಳುವಲ್ಲಿ ಜನರು ಹಿಂದೆಬಿದ್ದಿದ್ದಾರೆ ಎಂದು ಬಾಗೇಪಲ್ಲಿ ಪುರಸಭೆ ಮುಖ್ಯಾಧಿಕಾರಿ ವಿ.ಪಂಕಜಾರೆಡ್ಡಿ ವಿಷಾದ ವ್ಯಕ್ತಪಡಿಸಿದರು….
ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಹೋದರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ. ಶಂಕರ್ ಹಲವು…
ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಇಂದು ಆದೇಶ ಹೊರಡಿಸಿದೆ. …
ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ ಕಮಲಕ್ಕೆ ಕೇಂದ್ರ ಬಿಜೆಪಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು,…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಾವು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿರುವ ಶಾಸಕ ಎಚ್.ವಿಶ್ವನಾಥ್, ಒಂದು ವೇಳೆ…
ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
ಚಿತ್ರದುರ್ಗ: ಕೋಟೆನಾಡಿನ ಮದುವೆ ಆಹ್ವಾನ ಪತ್ರಿಕೆಯೊಂದು ಭಾರೀ ಸೌಂಡ್ ಮಾಡುತ್ತಿದೆ. ಮದುವೆಗೆ ಬರುವ ಅತಿಥಿಗಳಿಗೆ ಉಚಿತ ಎಣ್ಣೆ ವ್ಯವಸ್ಥೆ ಕಲ್ಪಿಸಿರುವುದೇ ಇದಕ್ಕೆ…
ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!
ದೇಹದಲ್ಲಿ ನಿರ್ದಿಷ್ಟ ಭಾಗದಲ್ಲಿನ ಕಣಗಳು ಚೆನ್ನಾಗಿ ಬೆಳೆದು ಗಡ್ಡೆಯಂತೆ ಬದಲಾದರೆ ಆಗ ಆ ಭಾಗಕ್ಕೆ ಕ್ಯಾನ್ಸರ್ ಸೋಕಿದೆ ಎನ್ನುತ್ತಾರೆ. ಆದರೆ…
ಕರ್ನಾಟಕ 19 ಜನ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಿಢೀರ್ 19 ಜನ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಪೊಲೀಸ್…
ಪಾಕ್ ಮಣಿಸಿ ಸೇಡು ತೀರಿಸಿಕೊಂಡ ಭಾರತ..!
ಮ್ಯಾಂಚೆಸ್ಟರ್: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಅಜೇಯ ಓಟ ಮುಂದುವರಿದಿದೆ. ಬದ್ದವೈರಿಗಳ ವಿರುದ್ಧ ಭಾರತ ಡಕ್ ವರ್ತ್ ನಿಯಮದ…
ಭಾರತೀಯ ಪ್ರಜೆಯಾಗಿ ನನಗೆ ಕೇಳೋ ಹಕ್ಕಿದೆ. ಹರ್ಷಿಕಾ ಪೂಣಚ್ಚ
ಬೆಂಗಳೂರು: ಸಚಿವ ಸಾ.ರಾ.ಮಹೇಶ್ ಟೀಕೆಗೆ ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ಕೊಟ್ಟಿದ್ದು, ಕೊಡಗಿನ ಹುಡುಗಿಯಾಗಿ ಕೇಳೋ ಅಧಿಕಾರ ನಮಗಿದೆ ಎಂದಿದ್ದಾರೆ….
ಸಿಲಿಕಾನ್ ಸಿಟಿಗೆ ಬಂದಿದೆ ಲೂಸಿಯಾ ಟ್ಯಾಬ್ಲೇಟ್..! ಇದನ್ನು ತಿಂದ್ರೆ ಏನಾಗತ್ತೆ..? ಇದರ ಬೆಲೆ ಎಷ್ಟು ಗೊತ್ತಾ..?
ಬೆಂಗಳೂರು: ಲೂಸಿಯಾ ಫಿಲ್ಮ್ಗೆ ಹೋಲಿಕೆಯಾಗೋ ಮಾತ್ರೆಯೊಂದು ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳೇ ಈ ಗುಳಿಗೆ ಮಾರಾಟಗಾರರ ಟಾರ್ಗೆಟ್…
ಪಬ್ಲಿಕ್ ಟಿವಿ ರಂಗನಾಥ್ ಸೇರಿ ಏಳು ಮಂದಿ ವಿರುದ್ಧ ಎಫ್ಐಆರ್
ಬಳ್ಳಾರಿ: ಹಲ್ಲೆ ಆರೋಪ ಸಂಬಂಧ ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಎಚ್.ಆರ್.ರಂಗನಾಥ್ ಸೇರಿ ಏಳು ಮಂದಿ ವಿರುದ್ಧ ಕೌಲ್ ಬಜಾರ್…
ಪೊಲೀಸರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ: ಗೃಹ ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಪೊಲೀಸ್ ಇಲಾಖೆ ತುಂಬಾ ಹಿಂದೆ ಇದೆ ಬೇರೆ ಇಲಾಖೆಗೆ ಸರಿಸಮನಾಗಿ ಪೊಲೀಸರನ್ನ ತರಬೇಕಿದೆ ಎಂದು ಗೃಹ ಸಚಿವ ಎಂ.ಬಿ…
ಮಕ್ಕಳನ್ನು ಶಾಲೆಗೆ ಕಳಿಸಿದ್ರೆ ಪೋಷಕರಿಗೆ 15 ಸಾವಿರ : ಬಂಪರ್ ಆಫರ್ ಕೊಟ್ಟ ಸಿಎಂ
ಗುಂಟೂರು : ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಪೋಷಕರಿಗೆ ಭರ್ಜರಿ ಆಫರ್ ನೀಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ…
ರೋಷನ್ ಬೇಗ್ ಬಗ್ಗೆ ಸಿದ್ದರಾಮಯ್ಯ ಏನು ಹೇಳಿದರು ಗೊತ್ತಾ..?
ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನಡೆ ಕಾಣಲು ಸಿದ್ದರಾಮಯ್ಯ ಅವರ ಅಹಂಕಾರ, ದಿನೇಶ್ ಗುಂಡೂರಾವ್ ಫ್ಲಾಪ್…
ದೇವೇಗೌಡರ ಕುಟುಂಬದ ವಿರುದ್ಧ ಸಂಸದ ಜಿ.ಎಸ್.ಬಸವರಾಜು ಮತ್ತೆ ಕಿಡಿ
ತುಮಕೂರು: ದೇವೇಗೌಡರ ಕುಟುಂಬದ ವಿರುದ್ಧ ಸಂಸದ ಜಿ.ಎಸ್.ಬಸವರಾಜು ಮತ್ತೆ ಕಿಡಿಕಾರಿದ್ದಾರೆ. ಹೇಮಾವತಿ ವಿಚಾರದಲ್ಲಿ ಎಚ್ಚರಿಕೆ ಕೊಡುತ್ತೇನೆ. ಲಿಂಕಿಂಗ್ ಕೆನಾಲ ಮಾಡುವ…
ಎಸ್ಐ ವೆಂಕಟೇಶ್ ಸಾಹೇಬ್ರ ‘ಅನಾಥ ಮಗುವಾದೆ… ಹಾಡಿಗೆ ತಲೆದೂಗದವರೇ ಇಲ್ಲ..
ದೊಡ್ಡಬಳ್ಳಾಪುರ: ಪೊಲೀಸರಂದ್ರೇ ಜನರಿಗೆ ಒಂದ್ರೀತಿ ಭಯವೂ ಇರುತ್ತೆ. ಹಾಗೇ ಅವರ ಮೇಲೆ ಸಾಕಷ್ಟು ಆರೋಪಗಳೂ ಕೇಳಿ ಬರ್ತವೆ. ಆದರೆ, ಸದಾ…
ರಾಜ್ಯದಲ್ಲಿ 90 ರಷ್ಟು ಬಿಪಿಎಲ್ ಕಾರ್ಡ್ ದಾರರು ಇದ್ದಾರೆ ಎಂದರೇ ಇದನ್ನು ಒಪ್ಪಲು ಸಾಧ್ಯವೇ..?
ಬೆಂಗಳೂರು : ಶೇ. 90 ರಷ್ಟು ಬಡವರು ಇದ್ದಾರೆ ಅನ್ನೋದು ನಿಜವೇ ? ನಾವು ಇದನ್ನು ಒಪ್ಪಲು ಸಾಧ್ಯವೇ? ಎಂದು…
ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನ ಫಿಕ್ಸ್..!
ಬೆಂಗಳೂರು: ಶುಕ್ರವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ. ಪಕ್ಷೇತರ…
ನನ್ನ ಸ್ಥಿತಿ ಯಾವ ಗಂಡಸರಿಗೂ ಬರಬಾರದು..!
ಕೊಪ್ಪಳ: ತನ್ನ ಪತ್ನಿ ಸುಳ್ಳು ಕೇಸ್ ಮತ್ತು ಪಿಎಸ್ಐ ಕಿರುಕುಳದಿಂದ ಬೇಸತ್ತ ಪತಿಯೊಬ್ಬ, ಡೆತ್ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳದ…
ಸಿದ್ದು ವಿರುದ್ಧ ರೋಷನ್ ಬೇಗ್ ಕಂಪ್ಲೇಂಟ್..!
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರೋಷನ್ ಬೇಗ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂನಬಿಗೆ ದೂರು ನೀಡಿದ್ದಾರೆ. ದೆಹಲಿಯಲ್ಲಿ ಗುಲಾಂನಬಿಯನ್ನು…
ರೈತರ ಎಲ್ಲಾ ಬೆಳೆ ಸಾಲಗಳು ಏಕ ಕಾಲದಲ್ಲಿ ಮನ್ನಾ
ಬೆಂಗಳೂರು : ವಾಣಿಜ್ಯ ಬ್ಯಾಂಕುಗಳ ಬೆಳೆ ಸಾಲಮನ್ನಾಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಬಾಕಿ…
ಸಿ. ಆರ್ ಮನೋಹರ್ ಮತ್ತು ದರ್ಶನ್ ಭೇಟಿಯ ಸೀಕ್ರೆಟ್ ಏನು ಗೊತ್ತಾ..?
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಮತ್ತು ಸಿ. ಆರ್ ಮನೋಹರ್ ಭೇಟಿಯಾಗಿ ಮಾತನಾಡಿರೋ ಫೋಟೋಗಳು ವೈರಲ್ಲಾಗಿದೆ. ವಜ್ರಕಾಯ, ರೋಗ್, ದಿ…
ರಸ್ತೆ ಅಪಘಾತ ಸಂಭವಿಸಿ ಸ್ಯಾಂಡಲ್ವುಡ್ ಖಳನಟ ಸಾವು
ರಾಮನಗರ: ರಸ್ತೆ ಅಪಘಾತ ಸಂಭವಿಸಿ ಸ್ಯಾಂಡಲ್ವುಡ್ನ ಖಳನಟ ಕುಮಾರ್(24) ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲಿಪುರ ಸಮೀಪದ ಗಾಂಧಿನಗರದಲ್ಲಿ ಈ ದುರಂತ…
ಐತಿಹಾಸಿಕ ಪಾಪನಾಶನ ದೇವಸ್ಥಾನದ ಪೂಜಾರಿಯ ಬರ್ಬರ ಕೊಲೆ
ಬೀದರ್: ಬೀದರ್ನ ಐತಿಹಾಸಿಕ ಪಾಪನಾಶನ ದೇವಸ್ಥಾನದ ಪೂಜಾರಿಯ ಬರ್ಬರ ಕೊಲೆಯಾಗಿದ್ದು, ರಾಡ್ ಮತ್ತು ಮಚ್ಚಿನಿಂದ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ….
ನಂಬಿದ ದೇವರು ಕೈ ಬಿಟ್ಟಿದ್ದಕ್ಕೆ ವಿಜಯಪುರದ ವ್ಯಕ್ತಿ ಹೀಗಾ ಮಾಡೋದು..?
ವಿಜಯಪುರ: ತಾನು ನಂಬಿದ ದೇವರು ತನ್ನ ಸಮಸ್ಯೆ ಬಗೆಹರಿಸದಿದ್ದಕ್ಕಾಗಿ ದೇವರ ಮೇಲೆ ಕೋಪಗೊಂಡ ವ್ಯಕ್ತಿಯೋರ್ವ ನಂದಿ ಬಸವೇಶ್ವರ ಮೂರ್ತಿಗೆ ಅವಮಾನ…
10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ
ಭಾರತೀಯ ಅಂಚೆ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದಿಲ್ಲಿ, ಹಿಮಾಚಲ ಪ್ರದೇಶ, ಮತ್ತು ಜಾರ್ಖಂಡ್ ರಾಜ್ಯದ ವ್ಯಾಪ್ತಿಯಲ್ಲಿ…
ಎಂಎಲ್ಎಗೆ ಸಚಿವ ಸ್ಥಾನ ಕೊಡಬೇಕಾ..? ಎಂಎಲ್ಸಿಗೆ ಸಚಿವ ಸ್ಥಾನ ಹಂಚಿಕೆ ಮಾಡಬೇಕಾ..? ಪುಲ್ ಕನ್ಫ್ಯೂಷನಲ್ಲಿ ಎಚ್.ಡಿ.ಡಿ – ಎಚ್.ಡಿ.ಕೆ.
ಬೆಂಗಳೂರು: ಜೆಡಿಎಸ್ನಲ್ಲಿ ಈಗ ಇರುವ ಒಂದು ಸಚಿವ ಸ್ಥಾನವನ್ನ ಯಾರಿಗೆ ಕೊಡಬೇಕೆಂಬ ಗೊಂದಲ ಉಂಟಾಗಿದೆ. ಸಿಎಂ ಕುಮಾರಸ್ವಾಮಿ ಮತ್ತು ಮಾಜಿ…
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 218 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ…
ಮದುವೆಯಾಗುವ ಹುಡುಗಿಗಾಗಿ ಹೆಲಿಕಾಪ್ಟರ್ ಕಳುಹಿಸಿದ ರೈತ..!
ಸೊಲ್ಲಾಪುರ (ಮಹಾರಾಷ್ಟ್ರ): ರೈತರೆಂದರೆ ಮೂಗು ಮುರಿಯುವ ಕಾಲದಲ್ಲಿ ಕೃಷಿಕ ಸಮುದಾಯ ಖುಷಿಪಡುವ ಪ್ರಸಂಗವೊಂದು ಪಂಡರಾಪುರದಲ್ಲಿ ನಡೆದಿದೆ. ತನ್ನನ್ನು ಮದುವೆಯಾಗುವ ವಧುವನ್ನು…
ಕಾರ್ನಾಡ್ ನಿಧನ: ಮೂರು ದಿನ ಶೋಕ, 1 ದಿನ ರಜೆ
ಬೆಂಗಳೂರು: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ…
ಇಂದು ಪೊಲೀಸರಿಗೆ ಸಿಗುತ್ತದ ಸಿಹಿ ಸುದ್ದಿ..?
ಬೆಂಗಳೂರು : ಪೊಲೀಸರ ವೇತನ ಪರಿಷ್ಕರಣೆ ಕುರಿತು ನೇಮಕಗೊಂಡಿದ್ದ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಸಮಿತಿ ಜತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು…
ಗಿರೀಶ್ ಕಾರ್ನಾಡ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ….
ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ
ಬೆಂಗಳೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್(81)ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ…
ಯಾರಿಗೆ ಸಚಿವ ಸ್ಥಾನ ಕೊಡಬೇಕು..? ದೇವೇಗೌಡರ ಸಲಹೆ ಏನು ಗೊತ್ತಾ..?
ಬೆಂಗಳೂರು: ದೋಸ್ತಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗೇ ನಡೀತಿದೆ. ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟ, ಮತ್ತೊಂದ್ಕಡೆ ಜೆಡಿಎಸ್ನಲ್ಲೂ ಅತೃಪ್ತರನ್ನು…
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ..?; ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆ..!
ನವ ದೆಹಲಿ : ಲೋಕಸಭಾ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ…
ಆಪರೇಷನ್ ಕಮಲ ಫೇಲಾಗಿದ್ದಕ್ಕೆ ಬಿಜೆಪಿಯಿಂದ ಬರ ಅಧ್ಯಯನದ ನಾಟಕ :ಗೃಹ ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ಬಿಜೆಪಿಯವರ ಬರ ಅಧ್ಯಯನ ಪ್ರವಾಸ ರಾಜಕೀಯ ಗಿಮಿಕ್ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
ಸಂಪುಟ ವಿಸ್ತರಣೆಯಾದ ಬಳಿಕ ಈ ಸರ್ಕಾರದ ಆಯಸ್ಸು ಗೊತ್ತಾಗಲಿದೆ..! : ಬಿ.ಎಸ್.ವೈ
ಯಾದಗಿರಿ: ಭಿನ್ನಮತದ ಬೇಗೆಯಲ್ಲಿ ಬೇಯುತ್ತಿರುವ ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದು, ವಿಸ್ತರಣೆಯ ನಂತರ ಉಳಿಯುತ್ತೋ, ಉರುಳುತ್ತೋ ಕಾದು…
ಸರ್ಕಾರ ಪತನಗೊಳಿಸುವ ಯಾವ ಪ್ರಯತ್ನವನ್ನೂ ಬಿಜೆಪಿ ಮಾಡುವುದಿಲ್ಲ: ಶ್ರೀರಾಮುಲು
ದಾವಣಗೆರೆ:ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಬಹುದಾದ ಆಪರೇಷನ್ ಕಮಲದಿಂದ ನಾವು ದೂರ ಇರುತ್ತೇವೆ ಎಂದು ಮಾಜಿ ಸಚಿವ ಶ್ರೀರಾಮುಲು…
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ..?
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಅಸಮಾಧಾನಿತ ಶಾಸಕರನ್ನು ಸಮಾಧಾನಗೊಳಿಸಲು ಸಿಎಂ ಕುಮಾರಸ್ವಾಮಿ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ…
ಪ್ರತಿಬಾರಿಯೂ ತೋಳ ಬಂತು ತೋಳ ಕಥೆ ಹೇಳುತ್ತಿದ್ದಾರೆ..!
ಬೆಂಗಳೂರು: ಕಾಂಗ್ರೆಸ್ ನಾಯಕರೇ ಬಂದು ಸಚಿವರಾಗಿ ಎಂದರೂ ನಾನು ಒಪ್ಪಿಕೊಳ್ಳುವುದಿಲ್ಲ. ಈಗಾಗಲೇ ಸಾಕಷ್ಟು ಅವಮಾನವಾಗಿದೆ. ಸೂಕ್ತ ಸಮಯದಲ್ಲಿ ಏನು ನಿರ್ಧಾರ…
‘ವೋಟ್ ಅವರಿಗೆ, ಅಭಿವೃದ್ಧಿಗೆ ನಾವು ಬೇಕಾ..?” : ಮಂಡ್ಯ ಜನತೆಯ ಮೇಲೆ ದರ್ಪ ತೋರಿಸಿದ ಸಚಿವ ತಮ್ಮಣ್ಣ
ಮಂಡ್ಯ:ತಮ್ಮ ಪಕ್ಷಕ್ಕೆ ಮತ ಹಾಕದ ಗ್ರಾಮಸ್ಥರ ಎದುರು ರಾಜಕೀಯ ಎದುರಾಳಿಗಳ ಬಗ್ಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಆಕ್ರೋಶ ವ್ಯಕ್ತಪಡಿಸಿದ ಘಟನೆ…
ಕಿಡಿಗೇಡಿಗಳಿಂದ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ
ವಿಜಯಪುರ: ನಂದಿ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ. ಇಂದು…
1001 ಮೆಟ್ಟಿಲು ಹತ್ತಿ ಚಾಮುಂಡಿ ದರ್ಶನ ಪಡೆದ ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್
ಮೈಸೂರು: ಸ್ಯಾಂಡಲ್ವುಡ್ ನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. 1001ಮೆಟ್ಟಿಲು ಹತ್ತಿ …
ಗುರುವಾಯೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ
ಗುರುವಾಯೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಗುರುವಾಯೂರಿಗೆ ಭೇಟಿ ನೀಡಿ ವಿಶ್ವವಿಖ್ಯಾತ ಶ್ರೀಕೃಷ್ಣ ದೇವಾಲಯದಲ್ಲಿ ವಿಶೇಷ ಪೂಜೆ…
‘ಅಮರ್’ ಮೊದಲ ವಾರದ ಗಳಿಕೆ ಎಷ್ಟು ಗೊತ್ತಾ..?
ಮೊದಲ ವಾರದಲ್ಲೇ 3 ಕೋಟಿ ಅಂದ ಮೇಲೆ ಸಿನಿಮಾ ಗ್ರಾಸ್ ಕಲೆಕ್ಷನ್ 4.5 ಕೋಟಿ ಆಗಿರಬಹುದು ಎನ್ನುವುದು ಸಿನಿ ಪಂಡಿತರ…
ನೂತನ ಸಚಿವರು ಪ್ರಮಾಣ ವಚನಕ್ಕೂ ಮುನ್ನವೇ ಎಚ್ಚರಿಕೆ ಸಂದೇಶ ನೀಡಿದ ಜಗನ್..!
ವಿಜಯವಾಡ : ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ತಮ್ಮ ಸಂಪುಟ ವಿಸ್ತರಣೆಗೆ ಸಜ್ಜುಗೊಂಡಿದ್ದು, 20 ಸಚಿವರು ಇಂದು ಪ್ರಮಾಣ ವಚನ ಸ್ವೀಕಾರ…
ತಿರುಪತಿ ತಿಮ್ಮಪ್ಪ ದೇಗುಲಕ್ಕೆ ನಟ ಮೋಹನ್ ಬಾಬು ಬಾಸ್..? ನಿಜವೇ..!
ಜಗದೇಕ ಒಡೆಯ, ಅತ್ಯಂತ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಉಸ್ತುವಾರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಈ ನಡುವೆ…
ಹಿಂದೆ ಯಾವತ್ತೂ ಮಾಜಿ ಪ್ರಧಾನಿ ದೇವೇಗೌಡರು ಸೋತಿಲ್ಲವೇ..?ಮಾಜಿ ಶಾಸಕ ಕೆ.ಎನ್. ರಾಜಣ್ಣ
ಬೆಂಗಳೂರು: ದೇವೇಗೌಡರೇನು ಆಕಾಶದಿಂದ ಇಳಿದವರೇ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಗಾಳಿಯಿದೆ. ಹೀಗಾಗಿ ಸ್ವಲ್ಪ ಸಮಸ್ಯೆಯಾಗಿದೆ ಹಿಂದೆ ಯಾವತ್ತೂ ಮಾಜಿ ಪ್ರಧಾನಿ…
ರಾಜನಾಥ್ ಸಿಂಗ್ ರಾಜೀನಾಮೆ ವಂದತಿ ನಡುವೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ..!
ನವದೆಹಲಿ: ಸಚಿವ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ವಿವಾದ ಇದೀಗ ಸುಖಾಂತ್ಯ ಕಂಡಿದೆ….
ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ..!
ಅಮರಾವತಿ: ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ…
ಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ಧ ನಿಖಿಲ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು
ಹುಬ್ಬಳ್ಳಿ: ಕುಮಾರಸ್ವಾಮಿಯವರ ಮಗ ಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ದಾರೆ.ನಾನು ಹೇಳುತ್ತೇನೆ ಯಾವುದೇ ಕಾರಣಕ್ಕೂ ಚುನಾವಣೆ ನಡೆಯಲ್ಲ ಎಂದು ಮಾಜಿ…
ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಮಾವನನ್ನು ನೋಡಲು ಬಳ್ಳಾರಿ ಭೇಟಿಗೆ ಅವಕಾಶ ನೀಡುವಂತೆ ಕೋರಿ ಗಣಿ ಧಣಿ ಸುಪ್ರೀಂಕೋರ್ಟಗೆ ಮನವಿ ನಾಳೆ ವಿಚಾರಣೆಗೆ…
ನವದೆಹಲಿ:ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ತಮ್ಮ ಮಾವನನ್ನು ನೋಡಲು ಬಳ್ಳಾರಿ ಭೇಟಿಗೆ ಅವಕಾಶ ನೀಡುವಂತೆ ಕೋರಿ ಮಾಜಿ ಸಚಿವ ಮತ್ತು ಗಣಿ…
ಸಚಿವ ಸಂಪುಟ ವಿಸ್ತರಣೆಯಾದರೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ – ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್…
ಬೆಂಗಳೂರು:ಸಚಿವ ಸಂಪುಟ ವಿಸ್ತರಣೆಯಾದರೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ಸಿಗಲಿದೆ. ಹೀಗಾಗಿ ಪುನರ್ ರಚನೆಯೇ ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ…
ಮಾನ ಮರ್ಯಾದೆ ಇದ್ದರೆ ಹಾಗೆ ಮಾತಾಡ್ತಿರ್ಲಿಲ್ಲ – ಸಂಸದ ಜಿ.ಎಸ್ ಬಸವರಾಜು
ತುಮಕೂರು : ಅವನ್ಯಾರೋ ನಮ್ಮ ಜಿಲ್ಲೆಯ ಕ್ಷೇತ್ರದ ಶಾಸಕನಾಗಿ ನೀರು ಹೇಗೆ ತರ್ತಾರೋ ನೋಡೋಣ ಅಂತಾನಲ್ಲ ಅವನಿಗೆ ಮಾನ ಮರ್ಯಾದೆ…
ಸಂಚಾರಿ ಪೋಲೀಸ್ ಠಾಣಾ ಅವರಣದಲ್ಲಿ ವಿಶ್ವ ಪರಿಸರ ದಿನಾಚಾರಣೆ
ಕೋಲಾರ: ಪರಿಸರ ದಿನಾಚರಣೆಯ ದಿನ ಸಸಿಗಳನ್ನು ನೆಡುವುದು ನಮ್ಮ ಮೇಲೆ ಪರಿಸರ ಸಂರಕ್ಷಣೆಯು ಜವಾಬ್ದಾರಿ ತುಸು ಹೆಚ್ಚಾಗಿದೆ , ಎಂದು…
ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಭವಿಷ್ಯ ಕಾಣ್ತಿಲ್ಲ- ಚಲುವರಾಯಸ್ವಾಮಿ
ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿರುವ ಹಿನ್ನೆಲೆ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ದ ಮಂಡ್ಯದ ಕೈ ನಾಯಕ…
ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಾಲ್ವರು ಉಗ್ರರನ್ನು ಹೊಸಕಿಹಾಕಿದ ಸೇನೆ..!
ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ…
ಸಂಸತ್ ಭವನದ ಎದುರು ಫೋಟೋ ತೆಗೆಸಿಕೊಂಡ ಸುಮಲತಾ…!
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಮೈತ್ರಿ ಅಭ್ಯರ್ಥಿ…
ಮಳೆಗಾಗಿ ದೇವಾಲಯಗಳಲ್ಲಿ ಪರ್ಜನ್ಯ ಹೋಮ ಹಾಗೂ ವಿಶೇಷ ಪೂಜೆಗೆ ಸರ್ಕಾರ ಸುತ್ತೋಲೆ..!
ಬೆಂಗಳೂರು: ನಾಡಿನಲ್ಲಿ ಉತ್ತಮ ಮಳೆಗಾಗಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲೂ ಪರ್ಜನ್ಯ ಹೋಮ ಹಾಗೂ ವಿಶೇಷ ಪೂಜಾ…
ಸತೀಶ – ಲಕ್ಷ್ಮೀ ಕಾದಾಟ: ಜಿಲ್ಲಾಡಳಿತಕ್ಕೆ ಎರಡು ದಿನಗಳ ಗಡುವು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್..!
ಬೆಳಗಾವಿ: ಇತ್ತೀಚೆಗಷ್ಟೇ ಪಿ.ಎಲ್.ಡಿ ಬ್ಯಾಂಕ್ ಚುನಾವಣೆಯಲ್ಲಿ ಸಾರ್ವಜನಿಕವಾಗಿ ಕಾದಾಟಕ್ಕಿಳಿದು ಸರಕಾರ ಅಲುಗಾಡಿಸುವ ಮಟ್ಟಕ್ಕಿಳಿದಿದ್ದ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕಿ …
ಡಿಕೆಶಿಗೆ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಫರ್..!
ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ…
‘ಗ್ರಾಮ ವಾಸ್ತವ್ಯ’ ಕುರಿತು ಸಿಎಂ ಹೇಳಿದ್ದು ಏನು ಗೊತ್ತೇ..?
ಬೆಂಗಳೂರು: ಗ್ರಾಮ ವಾಸ್ತವ್ಯ ಕುರಿತು ಸಿಎಂ ಕುಮಾರಸ್ವಾಮಿಯವರು ತಮ್ಮ ಅಂತರಾಳವನ್ನು ಹಂಚಿಕೊಂಡಿದ್ದು, ಅದರ ಸಾರಾಂಶ ಈ ಕೆಳಕಂಡಂತಿದೆ ನೋಡಿ.ನಾನು ಗ್ರಾಮ…
ಬರ್ತ್ಡೇ ದಿನ ಅಭಿಮಾನಿಗಳಿಗೆ ರಕ್ಷಿತ್ ಶೆಟ್ಟಿ ಗಿಫ್ಟ್..!
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು 36ನೇ ಹುಟ್ಟುಹಬ್ಬದ ಸಂಭ್ರಮ. ರಕ್ಷಿತ್ ಶೆಟ್ಟಿ ಸದ್ಯ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ…
ರಜೆಯ ಮಜಾ ಸವಿಯಲು ಹೋಗಿ ಪ್ರಾಣ ಕಳೆದುಕೊಂಡು ಮೂವರು ವಿದ್ಯಾರ್ಥಿಗಳು
ಕೊಡಗು: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ರ್ಘಟನೆ ಬುಧವಾರ ಕೊಡಗು ಜಿಲ್ಲೆ…
ನೀಟ್ ಫಲಿತಾಂಶ ಪ್ರಕಟ: ರಾಜ್ಯಕ್ಕೆ ಫಣೀಂದ್ರ ಫಸ್ಟ್
ಬೆಂಗಳೂರು:ರಾಷ್ಟ್ರೀಯ ಅರ್ಹತಾ ಪ್ರವೇಶ ಫಲಿತಾಂಶ (ನೀಟ್) ಪ್ರಕಟವಾಗಿದ್ದು, ರಾಜಸ್ಥಾನ ಮೂಲದ ನಳಿನ್ ಖಂಡೆವಾಲಾ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದೆಹಲಿ…
ರಸ್ತೆಯಲ್ಲಿ ಗಜರಾಜನ ಕಿರಿಕ್, ಅರ್ಧ ಕಿ.ಮೀ ಹಿಮ್ಮುಖವಾಗಿ ಚಲಿಸಿದ ಬಸ್..!
ಮೈಸೂರು: ಬಸ್ ಮೇಲೆ ಕಾಡಾನೆಯೊಂದು ದಾಳಿ ಮಾಡಲು ಯತ್ನಿಸಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಕೇರಳ ನೋಂದಣಿಯ ಬಸ್…
ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಿ ತೋರಿಸಿ’ : ಕಾಂಗ್ರೆಸ್ಗೆ ಬಿ.ಎಸ್.ವೈ ಚಾಲೆಂಜ್..!
ಬೆಂಗಳೂರು:ಕೇಂದ್ರದಲ್ಲಿ ನಾವು ದಲಿತರನ್ನು ಸಚಿವರನ್ನಾಗಿ ಮಾಡಿಯೇ ಮಾಡುತ್ತೇವೆ ತಾಕತ್ತಿದ್ದರೆ ನೀವು ರಾಜ್ಯದಲ್ಲಿ ಅದೇ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ತೋರಿಸಿ ಎಂದು…
‘ಗ್ರಾಮ ವಾಸ್ತವ್ಯದ ಗಿಮಿಕ್ ಅಲ್ಲ’ : ಸಿಎಂ ಕುಮಾರಸ್ವಾಮಿ
ಬೆಂಗಳೂರು:ಗ್ರಾಮ ವಾಸ್ತವ್ಯದ ಮುಖ್ಯ ಗುರಿ ಆಡಳಿತ ಯಂತ್ರದ ಕಾರ್ಯವೈಖರಿಯನ್ನು ಅರಿಯುವುದಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಸರ್ಕಾರ ರೂಪಿಸಿರುವ ಯೋಜನೆಗಳು ಫಲಕಾರಿಯಾಗಿದೆಯೇ?…
ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಲಿ- ಎಚ್.ಕೆ.ಪಾಟೀಲ್
ಬೆಂಗಳೂರು:ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ರೋಷನ್ ಬೇಗ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ…
ಮಗಳು ಪ್ರಿಯಕರನ ಜೊತೆ ಮಲಗಿದ್ದಾಗಲೇ ಬಂದ ತಂದೆ- ಮುಂದೆ ನಡೆದದ್ದು ಘನಘೋರ ಘಟನೆ..!
ಕಲಬುರಗಿ:ಮಗಳು ತನ್ನ ಪ್ರಿಯಕರನೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದನ್ನು ಕಣ್ಣಾರೆ ಕಂಡ ಚಿಕ್ಕಪ್ಪನೊಬ್ಬ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ…
ವಿದ್ಯಾರ್ಥಿ ಬಸ್ಪಾಸ್ ಅವಧಿ ವಿಸ್ತರಿಸಿದ: KSRTC
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ…
ಚಾಲಕನ ನಿಯಂತ್ರಣ ತಪ್ಪಿ ಪೊದೆಯೊಳಗೆ ನುಗ್ಗಿದ ಬಸ್:ಅಪಘಾತದಿಂದ ಪ್ರಯಾಣಿಕರು ಪಾರು..!
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪೊದೆಯೊಳಗೆ ನುಗ್ಗಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕರಿಗಳ ಗ್ರಾಮದ ಬಳಿ ನಡೆದಿದೆ….
ಪೊಲೀಸರಂತೆ ಸಾರಿಗೆ ನೌಕರರಿಗೂ ವಿಮೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ- ಡಿ.ಸಿ.ತಮ್ಮಣ್ಣ
ಬೆಂಗಳೂರು : ಪೊಲೀಸ್ ಇಲಾಖೆಗೆ ನೀಡಿರುವಂತೆ ಸಾರಿಗೆ ಇಲಾಖೆ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆಯನ್ನು ವಿಸ್ತರಿಸುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಭರವಸೆ…
ಮುಖ್ಯಮಂತ್ರಿ ಆದವರಿಗೆ ತಾಳ್ಮೆ ಇದ್ರೆ ಒಳ್ಳೆಯದು : ಪೇಜಾವರ ಶ್ರೀ
ಬಳ್ಳಾರಿ : ಮುಖ್ಯಮಂತ್ರಿ ಆದವರು ಇಷ್ಟೊಂದು ಮಾತನಾಡಬಾರದು, ತಾಳ್ಮೆ ಇದ್ದರೆ ಒಳ್ಳೆಯದು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.ಬಳ್ಳಾರಿಯಲ್ಲಿ ಉಡುಪಿಯ ಪೇಜಾವರ…
ದೋಸ್ತಿ ಸರ್ಕಾರ ಬೀಳಿಸುವ ಬದಲು ಬೇರೆ ಪ್ಲಾನ್ ಮಾಡುತ್ತಿದಿಯಾ ಬಿಜೆಪಿ..!
ಬೆಂಗಳೂರು: ಲೋಕಸಭಾ ಅಧಿವೇಶನ ಮುಗಿಯುವವರೆಗೆ ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದು ಬೇಡ ಎಂಬ ಸಂದೇಶ ಹೈಕಮಾಂಡ್ ವರಿಷ್ಠರಿಂದ ಖಡಕ್ ಸಂದೇಶ…
ಹೆಚ್.ವಿಶ್ವನಾಥ್ ರಾಜೀನಾಮೆ ಅವರ ಪಕ್ಷಕ್ಕೆ ಬಿಟ್ಟಿದ್ದು, ನಾನು ಪ್ರತಿಕ್ರಿಯೆ ನೀಡಲ್ಲ-ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್ನ ಅಸಮಾಧಾನಿತ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಡಾಲರ್ಸ್ ಕಾಲೋನಿ ನಿವಾಸದಲ್ಲಿ…
ದೋಸ್ತಿ ಪಕ್ಷಗಳ ಮೂವರು ಪ್ರಭಾವಿ ನಾಯಕರಿಗೆ ಗಾಳ ಹಾಕಿದಿಯಾ ಬಿಜೆಪಿ..!
ಬೆಂಗಳೂರು: ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ ಎನ್ನುತ್ತಲೇ ಬಿಜೆಪಿ ದೋಸ್ತಿ ಪಕ್ಷಗಳ ಮೂವರು ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.ಉನ್ನತ ಶಿಕ್ಷಣ ಸಚಿವ…
ವಿಶ್ವಕಪ್ನಲ್ಲಿ ನಾಳೆ ಹರಿಣಗಳ ವಿರುದ್ಧ ಭಾರತ ಫಸ್ಟ್ ಫೈಟ್..!
ಸೌತ್ಆಪ್ಟನ್: ಕ್ರಿಕೆಟ್ ಜನಕರ ನಾಡಿನಲ್ಲಿ ನಡೆಯುತ್ತಿರುವ 12ನೆ ವಿಶ್ವಕಪ್ನಲ್ಲಿ ನಾಳೆ 1983, 2011ರ ಚಾಂಪಿಯನ್ಸ್ ಭಾರತ ತಂಡವು ದಕ್ಷಿಣ ಆಫ್ರಿಕಾ…
‘ರಾಮಲಿಂಗಾರೆಡ್ಡಿ ನೋವಿನಲ್ಲಿ ನಾನು ಇರುತ್ತೇನೆ’ : ಶಾಸಕ ಸುಧಾಕರ್
ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನೋವಿನಲ್ಲಿ ನಾನು ಇರುತ್ತೇನೆ ಎಂದು ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ರಂಜಾನ್ ಪ್ರಯುಕ್ತ ಬೆಂಗಳೂರಲ್ಲಿ ಹಲವೆಡೆ ವಾಹನ ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು: ರಂಜಾನ್ ಹಬ್ಬದ ಪ್ರಯುಕ್ತ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ನಡೆಯುವ ಪ್ರಾರ್ಥನಾ ಕೂಟಗಳಿಗೆ ಸೂಕ್ತ ಸಂಚಾರ…
ರಸ್ತೆ ಅಗಲೀಕರಣ ಮತ್ತು ರಸ್ತೆ ಸುಧಾರಣೆಗೆ ಸವದಿ ಚಾಲನೆ
ಬಾಗಲಕೋಟ : ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿ ನಾಕದಲ್ಲಿ ರಸ್ತೆ ಅಗಲೀಕರಣ ಮತ್ತು ರಸ್ತೆ ಸುಧಾರಣೆಗೆ ಭೂಮಿ…
ಕೊಲೆ ಆರೋಪಿಗೆ ಆನೇಕಲ್ ಪೊಲೀಸರ ಗುಂಡೇಟು..!
ಬೆಂಗಳೂರು: ದರೋಡೆ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಕಾರ್ಯಾಚರಣೆ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಯಡಿಯೂರು ಮೂಲದ ಶಶಾಂಕ್…
ತಿರುಪತಿ ತಿಮ್ಮಪ್ಪನಿಗೆವಿಶೇಷ ಪೂಜೆ ಸಲ್ಲಿಸಿದ – ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ತಿರುಪತಿ: ವಿಶ್ವ ವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಡಾ. ಎಂ. ವೆಂಕಯ್ಯ ನಾಯ್ಡು ಭೇಟಿ ನೀಡಿ ವೆಂಕಟೇಶ್ವರನಿಗೆ ವಿಶೇಷ ಪ್ರಾರ್ಥನೆ…
ಮಾಧ್ಯಮದವರ ಮೇಲೆ ಖಾಕಿ ದರ್ಪ.. ತಪ್ಪನ್ನರಿತು ಪತ್ರಕರ್ತರ ಕ್ಷಮೆಯಾಚಿಸಿದ ಎಸಿಪಿ..!
ಬೆಂಗಳೂರು: ದೇವನಹಳ್ಳಿ ಪುರಸಭೆ ಚುನಾವಣೆ ಫಲಿತಾಂಶ ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಎಸಿಪಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಇದನ್ನು ಖಂಡಿಸಿ…
ಗ್ರಾಮ ವಾಸ್ತವ್ಯ ಡ್ರಾಮಾ ಬಿಡಿ, ಬರ ಪರಿಹಾರ ಕೈಗೊಳ್ಳಿ.. ಸಿಎಂ ವಿರುದ್ಧ ಸುರೇಶ್ಗೌಡ ವಾಗ್ದಾಳಿ
ಬೆಂಗಳೂರು : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದಿಂದ ರಾಜ್ಯಕ್ಕೂ ಒಳ್ಳೆಯದಾಗಲ್ಲ. ಅವರ ಪಕ್ಷಕ್ಕೂ ಒಳ್ಳೆಯದಾಗಲ್ಲ. ಗ್ರಾಮ ವಾಸ್ತವ್ಯ…
ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಕೊಲೆ ಆರೋಪಿಗಳ ಬಂಧಿಸುವಲ್ಲಿ ಪೊಲೀಸರು ಯಶಸ್ವಿ..!
ವಿಜಯಪುರ,-ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ, ರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿಯನ್ನು ಬಂಧಿಸುವಲ್ಲಿ…
ಸಾಲು ಮರದ ತಿಮ್ಮಕ್ಕನ ಮನವಿಗೆ ಸ್ಪಂದನೆ
ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ…
‘ರಮೇಶ್ ಜಾರಕಿಹೊಳಿಯನ್ನು ಡಿಸಿಎಂ ಮಾಡ್ಬೇಕು’ : ಹೀಗೆ ಹೇಳಿದ್ದು ಯಾರು ಗೊತ್ತೇ..?
ಬೆಂಗಳೂರು,ಜೂ.3- ಮೈತ್ರಿ ಸರ್ಕಾರದಲ್ಲಿ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ….
ಎಪ್ಪತ್ತೈದು ಸಂವತ್ಸರಗಳ ದಾಂಪತ್ಯ ಜೀವನ ಪೂರೈಸಿದ ವಿವಾಹದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಚಿನ್ನೇಗೌಡ್ರು ದಂಪತಿ
ಬೆಂಗಳೂರು, : ಎಪ್ಪತ್ತೈದು ಸಂವತ್ಸರಗಳನ್ನು ಪೂರೈಸಿ ವಿವಾಹದ ಸುವರ್ಣ ಮಹೋತ್ಸವವನ್ನು ನಿರ್ಮಾಪಕ ಹಾಗೂ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಲಿ ಅಧ್ಯಕ್ಷ…
ದೊಡ್ಡಿಗಳಿಗೆ ವಿದ್ಯುತ್ ನೀಡಲು ಪ್ರಧಾನಿ ಮೋದಿ ಆದೇಶ ಪತ್ರ
ರಾಯಚೂರು : ದೊಡ್ಡಿಗಳಿಗೆ ವಿದ್ಯುತ್ ನೀಡುವಂತೆ ಬರೆದ ಪತ್ರಕ್ಕೆ ಬೆಳಕು ನೀಡಿದ ಪ್ರಧಾನಿ ಮೋದಿ ಉತ್ತರಿಸಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ…
: ಹುತಾತ್ಮ ಸೈನಿಕರಿಗೆ ರಕ್ಷಣಾ ಸಚಿವರಿಂದ ಮೊದಲ ಗೌರವ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ರಕ್ಷಣಾ ಖಾತೆಯನ್ನ ವಹಿಸಿಕೊಂಡಿರುವ ರಾಜನಾಥ್ ಸಿಂಗ್ ಇಂದು ಮುಂಜಾನೆ ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕ…
ಎನ್ಡಿಎ-2 ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ರೈತರಿಗೆ ಸಿಹಿ ಸುದ್ದಿ..!
ನವದೆಹಲಿ : ನರೇಂದ್ರ ಮೋದಿ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಎನ್ಡಿಎ-2 ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ರೈತರಿಗೆ ಸಿಹಿ ಸುದ್ದಿ…
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರೆಸ್ಟೋರೆಂಟ್ ನಲ್ಲಿ ಬೆಂಕಿ
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರೆಸ್ಟೋರೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ 6.30 ವೇಳೆಗೆ…
ಪೊಲೀಸರ ಮೇಲೆಯೇ ಬಂಧಿತ ರೌಡಿಯಿಂದ ಫೈರಿಂಗ್-ಆರೋಪಿ ಅರೆಸ್ಟ್
ಮಂಗಳೂರು : ಮಂಗಳೂರಿನ ಪಚ್ಚನಾಡಿಯಲ್ಲಿ ಉಮರ್ ಫಾರೂಕ್ ಎಂಬ ರೌಡಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ…
ಸ್ಥಳೀಯ ಸಂಸ್ಥೆಗಳ ಚುನಾವಣೆ : ಶಿಡ್ಲಘಟ್ಟದಲ್ಲಿ ಬಿರುಸಿನ ಮತದಾನ
ಚಿಕ್ಕಬಳ್ಳಾಪುರ : ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ ಚಿಕ್ಕಬಳ್ಳಾಪುರಜಿಲ್ಲೆಯ ಶಿಡ್ಲಘಟ್ಟ ನಗರದ 31 ವಾರ್ಡ್ ಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ನಗರದ…
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಆಹ್ವಾನ..!
ಬೆಂಗಳೂರು : ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಂಗಳವಾರ…
ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ
ಬೆಂಗಳೂರು : ರಾಜ್ಯದ ಮಿನಿ ಮಹಾಸಮರಯೆಂದೇ ಬಿಂಬಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದ್ದು, ಬಹುತೇಕ ಶಾಂತಿಯುತವಾಗಿ…
ಶಿರಗುಪ್ಪಿ ಮೇವು ಬ್ಯಾಂಕ್ ಗೆ ಸಚಿವ ದೇಶಪಾಂಡೆ ಭೇಟಿ-ಬರ ಪರಿಸ್ಥಿತಿ ವೀಕ್ಷಣೆ
ಹುಬ್ಬಳ್ಳಿ : ಕಂದಾಯ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಇಂದು ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿಗೆ ಭೇಟಿ…
ಮಳೆ ಬರಬಾರದೆಂದು ಇಟ್ಟಿಗೆ ಬಟ್ಟಿ ಬಳಿ ಶಿವಲಿಂಗ ಪ್ರತಿಷ್ಠಾಪನೆ..!
ಚಿತ್ರದುರ್ಗ, ಮೇ28 : ಕತ್ತಲು ಕವಿದಂತೆ ಮೋಡಗಳ ನರ್ತನ, ಗುಡುಗು, ಮಿಂಚಿನ ಆರ್ಭಟ, ಇನ್ನೇನು ಮಳೆ ಬಂತು ಎನ್ನುವಷ್ಟರಲ್ಲಿ ಬಿರುಗಾಳಿಗೆ…
ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ..!
ಬೆಂಗಳೂರು : ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಈ…
ಗರ್ಭಿಣಿಗೆ ಚಿಕಿತ್ಸೆ ನೀಡದೆ ನವಜಾತ ಶಿಶು ಸಾವು-ಕರ್ತವ್ಯಲೋಪವೆಸಗಿದ ವೈದ್ಯರ ವಿರುದ್ಧ ಶಿಸ್ತುಕ್ರಮಕ್ಕೆ ಆದೇಶ
ಕೋಲಾರ : ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡದ ಕಾರಣ ಮೃತಪಟ್ಟಿದ್ದ ನವಜಾತ…
ಶ್ರೀ ಬಸವೇಶ್ವರ ರೂರಲ್ ಎಜುಕೇಷನ್ ಮತ್ತು ಡೇವಲೋಪಮೆಂಟ್ ಟ್ರಸ್ಟ್ ಅವರಿಂದ ರೈತರ ಹಾಗೂ ಸೈನಿಕರ ಮಕ್ಕಳಿಗೆ ವಿಶೇಷ ಸೌಲಭ್ಯ..!
ಹುಬ್ಬಳ್ಳಿ : ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಬಸವೇಶ್ವರ ರೂರಲ್ ಸಂಸ್ಥಾಪಕರಾದ ಶರಣಪ್ಪ ಕೋಟಗಿ ಅವರು ಮಾತನಾಡಿ ..ನಮ್ಮ ದೇಶಕ್ಕೆ…
ಕೆಜಿಎಫ್ ಸರ್ವಾಜನಿಕ ಆಸ್ಪತ್ರೆಯಲ್ಲೊಂದು ಅಮಾನವೀಯ ಘಟನೆ
ಕೋಲಾರ: ಹೆರಿಗೆಗೆಂದು ಬಂದ ಮಹಿಳೆಗೆ ಚಿಕಿತ್ಸೆ ನೀಡದೇ ಹೆರಿಗೆ ನೋವಿನಿಂದ ಆಸ್ಪತ್ರೆಯಲ್ಲೆ ಬಿದ್ದು ಗರ್ಬೀಣಿ ನರಳುತ್ತಿರುವ ದೃಶ್ಯ ಮನಕಲುಕುವಂತಿದೆ. ಹೌದು…
ನೂತನ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಮೊದಲ ಸವಾಲು ಎದುರಾಗಿದೆ..!
ಬೆಂಗಳೂರು : ರಾಜ್ಯ ಮೈತ್ರಿ ಸರ್ಕಾರಕ್ಕೆ ಸಡ್ಡು ಹೊಡೆದು ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ…
ಹಾಸನಕ್ಕೆ ನೋ ಫ್ರಿಲ್ಸ್ ವಿಮಾನ ನಿಲ್ದಾಣ..! ಕಡಿಮೆ ವೆಚ್ಚದಲ್ಲಿ ಪ್ರಾಥಮಿಕ ಏರ್ಪೋರ್ಟ್..!
ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಮೂಲಭೂತ ವಿಮಾನಯಾನಕ್ಕೆ ಅನುವಾಗುವಂತೆ ‘ನೋ ಫ್ರಿಲ್ಸ್’ ಮಾದರಿ ಏರ್ಪೋರ್ಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ…
ಮುದ್ದಾದ ಹೆಂಡ್ತಿ, ಮಗುವನ್ನು ಕೊಂದ ಕಿರಾತಕ ಗಂಡ..!
ಹೈದರಾಬಾದ್: ಕೌಟುಂಬಿಕ ಕಲಹಕ್ಕೆ ಗಂಡನೊಬ್ಬ ತನ್ನ ಹೆಂಡ್ತಿ ಮತ್ತು ಮಗುವನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ಸಂಚಲನ ಮೂಡಿಸಿದೆ. ಉತ್ತರಪ್ರದೇಶದ…
ಅತೃಪ್ತ ಶಾಸಕರು ಶಾಸಕರ ಒಲೈಕೆಗೆ ಎರಡು ದಿನದಲ್ಲಿ ಕರ್ನಾಟಕ ಸರ್ಕಾರದಲ್ಲಿ ಮೇಜರ್ ಸರ್ಜರಿ..! ಸಂಪುಟ ವಿಸ್ತರಣೆ..!
ಬೆಂಗಳೂರು : ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಿರುವ ಸಂಕಷ್ಟವನ್ನು ನಿವಾರಿಸಲು ರಣತಂತ್ರ ಹೆಣೆಯುತ್ತಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಾಯಕರು ಅತೃಪ್ತ…
ಖಡಕ್ ಐಪಿಎಸ್ ಅಧಿಕಾರಿ ಕರ್ನಾಟಕದ ಸಿಂಗಂ ಅಣ್ಣಾಮಲೈ ರಾಜೀನಾಮೆ .ರಾಜಕೀಯಕ್ಕೆ ಎಂಟ್ರಿ . ಖಾಕಿ ಕಳಚಿಟ್ಟು ಖಾದಿ ತೊಡಲು ರೆಡಿ . ಹಾಗಾದರೆ ಅಣ್ಣಾಮಲೆ ಯಾವ ಪಕ್ಷ ಸೇರುತ್ತಾರೆ .ಬಿಜೆಪಿ …? ಕಾಂಗ್ರೆಸ್ …?
ಬೆಂಗಳೂರು: ಕರ್ನಾಟಕದ ಸಿಂಗಂ, ಸೂಪರ್ ಕಾಪ್ ಹಾಗೂ ದಕ್ಷ ಅಧಿಕಾರಿ ಎಂದೇ ಜನಪ್ರಿಯರಾಗಿರುವ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇದೀಗ ಖಾಕಿ…
2ನೇ ಅವಧಿಗೆ ಮೋದಿ ಪ್ರಧಾನಿ ಹುದ್ದೆಗೇರಲು ವೇದಿಕೆ ಸಿದ್ದ
ನವದೆಹಲಿ: ವಿಶ್ವದ ಗಮನಸೆಳೆದಿದ್ದ ಭಾರತದ 17ನೇ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವತ್ತ…
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ 3ನೇ ಬಾರಿಗೆ ಗೆಲುವು
ಬೆಂಗಳೂರು:ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಡಿ.ಕೆ.ಸುರೇಶ್ ಅವರಿಗೆ ಅತ್ಯಂತ ಪ್ರಬಲ ಪೈಪೋಟಿ…
ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ಗೆ 341ಮತಗಳ ರೋಚಕ ಜಯ..!
ಚಾಮರಾಜನಗರ : ಕೊನೆ ಕ್ಷಣದವರೆಗೂ ರೋಚಕ ಹಣಾಹಣಿಯಿಂದ ಕೂಡಿದ್ದ ಚಾಮರಾಜನಗರ ಲೋಕ್ಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಚಿವ ವಿ. ಶ್ರೀನಿವಾಸ್…
‘ನುಡಿದಂತೆ ನಡೆಯಲು ನಿಂಬೆಕಾಯಿ ರೇವಣ್ಣ ರಾಜೀನಾಮೆ ನೀಡಲಿ’
ಬಳ್ಳಾರಿ: ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 23 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರುತ್ತಿದ್ದಾರೆ. …
ಬಿಜೆಪಿ ಬೆಂಬಲಿಸ್ತಾರಾ ಸುಮಲತಾ : ಗೆಲುವಿನ ಬಗ್ಗೆ BSY ಹೇಳಿದ್ದೇನು..?
ಮಂಡ್ಯ : ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದು, ಈ ಬಗ್ಗೆ ಬಿಜೆಪಿ ನಾಯಕ…
ಮಾಟ-ಮಂತ್ರದ ನೆಪದಲ್ಲಿ ಹಣ ದೋಚಲು ಯತ್ನ ಮಂತ್ರವಾದಿ ಅರೆಸ್ಟ್..!
ಕೋಲಾರ: ಮಾಟ-ಮಂತ್ರ ಮಾಡಿಸುವ ನೆಪದಲ್ಲಿ ಹಣ ದೋಚಲು ಯತ್ನಿಸಿದ್ದ ಮಂತ್ರವಾದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ…
ಹೋಂ ಗಾರ್ಡ್ ನೇಮಕಾತಿ ವೇಳೆ ಯುವಕ ಸಾವು..!
ಬೆಳಗಾವಿ:ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಕೆಎಸ್ಆರ್ಪಿ ಮೈದಾನದಲ್ಲಿ ನಡೆಯುತ್ತಿದ್ದ ಹೋಮ್ಗಾರ್ಡ್ ನೇಮಕಾತಿ ಪರೀಕ್ಷೆಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ…
ಮಂತ್ರಾಲಯ ಮಠದಲ್ಲಿ ಮಹಿಳೆಗೆ ದೆವ್ವ ಬಿಡಿಸಿದ ಶ್ರೀಗಳು . ಈ ವೈರಲ್ ವೀಡಿಯೋ ನೋಡಿ.
ಮಂತ್ರಾಲಯ : ರಾಯರು ನೆಲೆಸಿರುವ ಪರಮ ಪಾವನ ಕ್ಷೇತ್ರ ಮಂತ್ರಾಲಯ. ಶ್ರೀ ಗುರು ರಾಘವೇಂದ್ರರ ದಿವ್ಯ ಸಾನಿಧ್ಯವದು.ಕಷ್ಟ ಎಂದು ರಾಯರನ್ನು…
ರಮೇಶ್ ಜಾರಕಿಹೊಳಿ ತಮ್ಮ ಮನೆ ಕೆಲಸದವರಿಗೆಲ್ಲ ರಜೆ ಯಾಕೆ ಗೊತ್ತಾ..?
ಬೆಂಗಳೂರು: ರಮೇಶ್ ಜಾರಕಿಹೊಳಿ ಮನೆಯಲ್ಲಿ ಪತ್ತೆದಾರಿಕೆ ನಡೆಯುತ್ತಿರುವ ಅನುಮಾನ ಶುರುವಾಗಿದೆ. ಅಲ್ಲದೇ ಮನೆಯಲ್ಲಿ ನಡೆಯುವ ವಿದ್ಯಮಾನಗಳು ಮನೆ ಕೆಲಸದವರಿಂದ ಸಿಎಂ…
ಮಲ್ಲಿಕಾರ್ಜುನ್ ಖರ್ಗೆ ಸಿಎಂ ಆಗುವ ಎಲ್ಲ ಅರ್ಹತೆ ಇದೆ ಆದ್ರೆ..! – ಆರ್.ವಿ ದೇಶಪಾಂಡೆ
ಬೆಳಗಾವಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ, ಅದರಲ್ಲಿ…
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ: ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ
ಪ್ರಥಮ ದರ್ಜೆ ಸಹಾಯಕರು /ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಜೂನ್ 8 ಶನಿವಾರದಂದು ನಡೆಯಲಿದ್ದು,…
ಕಾರ್ಮಿಕರ ಸುರಕ್ಷತೆಯಲ್ಲಿ ನ್ಯೂನತೆ ಕಂಡು ಬಂದರೆ ಅಂತ ಸಂಸ್ಥೆಗಳ ಮಾಲೀಕರ ಮೇಲೆ ಕಾನೂನು ಕ್ರಮ : ಎ ಸೋಮಶೇಖರ್
ಬೆಂಗಳೂರು : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು ನಗರ ಬೆಂಗಳೂರು, ಕಾರ್ಮಿಕ ಇಲಾಖೆ,ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಮತ್ತು…
ಮೆಜೆಸ್ಟಿಕ್ ನಿರ್ಮಾಪಕನ ಪಾಲಾದ ‘ಜೋಡೆತ್ತು’ ಟೈಟಲ್: ಹೀರೋ ಯಾರು?
ಮಂಡ್ಯ ಚುನಾವಣೆಯಲ್ಲಿ ಸಖತ್ ಸದ್ದು ಮಾಡಿದ್ದು ನಿಖಿಲ್ ಎಲ್ಲಿದ್ದಿಯಪ್ಪಾ ಮತ್ತು ಜೋಡೆತ್ತು. ಈ ಎರಡು ಹೆಸರಿನಲ್ಲಿ ಸಿನಿಮಾ ಮಾಡಲು ಸಿನಿರಂಗದವರು…
ಲಂಕಾದಲ್ಲಿ ಕೋಮು ಹಿಂಸಾಚಾರ, ಸಾಮಾಜಿಕ ಜಾಲತಾಣಗಳು ಬಂದ್
ಕೊಲಂಬೋ: ಭಯೋತ್ಪಾದಕರ ಸರಣಿ ಬಾಂಬ್ ಸ್ಪೋಟದಿಂದ ತತ್ತರಿಸಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಈಗ ಕೋಮು ಗಲಭೆಯ ಆತಂಕ ಉಲ್ಬಣಕೊಂಡಿದೆ. 260 ಮಂದಿಯ…
ಮಾವೋವಾದಿಗಳ ನಿಗ್ರಹಕ್ಕಾಗಿ ವಿಶೇಷ ಮಹಿಳಾ ಕಮಾಂಡೋ ಪಡೆ..!
ಬಸ್ತರ್/ದಂತೇವಾಡ, : ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶಗಳಾದ ಬಸ್ತರ್ ಮತ್ತು ದಂತೇವಾಡದಲ್ಲಿ ಮಾವೋವಾದಿಗಳ ನಿಗ್ರಹಕ್ಕಾಗಿ ವಿಶೇಷ ಮಹಿಳಾ ಕಮಾಂಡೋ ಪಡೆಯನ್ನು…
ಸಮ್ಮಿಶ್ರ ಸರ್ಕಾರಕ್ಕೆ ಸ್ಪರ್ಶ ಜ್ಞಾನವಿಲ್ಲ, ಕಣ್ಣೂ ಕಾಣ್ತಿಲ್ಲ , ಕಿವಿನೂ ಕೇಳ್ತಿಲ್ಲ’ : ಶೋಭಾ
ಕಲಬುರಗಿ,ಮೇ : ಸಮ್ಮಿಶ್ರ ಸರ್ಕಾರಕ್ಕೆ ಸ್ಪರ್ಶ ಜ್ಞಾನ ಇಲ್ಲ ಕಣ್ಣು ಕಾಣಲ್ಲ, ಕಿವಿ ಕೇಳಿಸೋದಿಲ್ಲ. ಸರ್ಕಾರ ಗಾಢ ನಿದ್ರೆಗೆ ಜಾರಿರುವುದರಿಂದ…
ಇಂದು ಬಾಗೇಪಲ್ಲಿ ಪುರಸಭೆಯ 13 ನೇ ವಾರ್ಡ್ ಗೆ ವನಿತಾದೇವಿ ಸೋಮಶೇಖರ್ ನಾಮಪತ್ರ ಸಲ್ಲಿಕೆ ಹರಿದುಬಂದ ಬೃಹತ್ ಜನಸಾಗರ..!
ಬಾಗೇಪಲ್ಲಿ:ಪುರಸಭೆಯ 13 ನೇ ವಾರ್ಡ್ ಸಿಪಿಐಎಂ ಪಕ್ಷದ ಅಭ್ಯರ್ಥಿಯಾದ ವನಿತಾದೇವಿ ಸೋಮಶೇಖರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಬಂದು ನಾಮಪತ್ರ…
ಈ ತಿಂಗಳಿನಲ್ಲಿ ನಡೆಯುತ್ತೆ ಸುಮಲತಾ ಬದುಕಿನ 4 ಮಹಾ ಘಟನೆಗಳು..!
ನಟಿ ಸುಮಲತಾಗೆ ಮಂಡ್ಯ ಚುನಾವಣಾ ಬಳಿಕ ಕೊಂಚ ಬಿಡುವು ಸಿಕ್ಕಿದೆ. ನಿರಂತರ ಪ್ರಚಾರ ಕೆಲಸದ ನಡುವೆ ಈಗ ಫಲಿತಾಂಶಕ್ಕಾಗಿ ಅವರು…
ಬುದ್ದ ಪೌರ್ಣಿಮೆ ದಿನ ದಾಳಿಗೆ ಉಗ್ರರ ಸಂಚು, ದೇಶಾದ್ಯಂತ ಹೈಅಲರ್ಟ್ ಘೋಷಣೆ..!
ನವದೆಹಲಿ:ಬೌದ್ಧರ ಪವಿತ್ರ ದಿನವಾದ ಬುದ್ದ ಪೌರ್ಣಿಮೆ ದಿನದಂದು ಬಾಂಗ್ಲಾದೇಶದ ಜಮಾತ್-ಉಲ್-ಮುಜಾಯಿದ್ದೀನ್ ಅಥವಾ ಇಸ್ಲಾಮಿಕ್ ಸ್ಟೇಟ್ ಉಗ್ರರು ದೇಶದ ನಾನಾ ಕಡೆ…
ತಮ್ಮ ಶಾಸಕರ ಮೇಲೆ ಹದ್ದಿನ ಕಣ್ಣಿಟ್ಟ ಜೆಡಿಎಸ್-ಕಾಂಗ್ರೆಸ್…!
ಬೆಂಗಳೂರು :ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು…
ಐಟಿ ದಾಳಿಗೇ ಹೆದರಿಲ್ಲ, ಇನ್ನು ಕಣ್ಣೀರು ಹಾಕಿ ಓಟು ಕೇಳುತ್ತೇನಾ…?
ಹುಬ್ಬಳ್ಳಿ: ಐಟಿ ದಾಳಿ ನಡೆದಾಗಲೇ ಹೆದರಲಿಲ್ಲ. ಇನ್ನು ಕಣ್ಣೀರು ಹಾಕಿ ಓಟು ಕೇಳುತ್ತೇನಾ..? ಆದರ ಅಗತ್ಯ ನನಗಿಲ್ಲ. ಶಿವಳ್ಳಿ ನನ್ನ…
‘ಚೌಕಿದಾರ್ ಚೋರ್ ಎಂದ್ದಿದ್ದು ತಪ್ಪಾಯ್ತು ಕ್ಷಮಿಸಿ: ರಾಹುಲ್
ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೌಕಿದಾರ್ ಚೋರ್ ಹೆ ಎಂಬ ಹೇಳಿಕೆ ನೀಡಿ ತೀವ್ರ ವಿವಾದಕ್ಕೆ ಗುರಿಯಾಗಿ ನ್ಯಾಯಾಲಯ…
SSLCಯಲ್ಲೂ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಈ ಬಾರಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 73.7…
ಬಾಲಾಕೋಟ್ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರಿಗೆ ಆಹ್ವಾನ !
ಭಾರತೀಯ ವಾಯು ಸೇನೆ ನಡೆಸಿದ್ದ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರನ್ನು ಕರೆದುಕೊಂಡು ಹೋಗಲು ತಾನು ಸಿದ್ಧವಿರುವುದಾಗಿ ಪಾಕಿಸ್ತಾನ ಹೇಳಿದೆ. ವಾಯುದಾಳಿಯಿಂದ…
ಐಸಿಸ್ ಮುಖ್ಯಸ್ಥ, ರಕ್ತಪಿಪಾಸು ಬಾಗ್ದಾದಿ ಮತ್ತೆ ಪ್ರತ್ಯಕ್ಷ ..!
ಬರೋಬ್ಬರಿ 5 ವರ್ಷಗಳ ಕಾಲ ಭೂಗತನಾಗಿದ್ದ ಇಸ್ಲಾಮಿಕ್ ಸ್ಟೇಟ್ ಗ್ರೂಪ್ನ ಮುಖ್ಯಸ್ಥ ಅಬೂ ಬಕರ್ ಅಲ್-ಬಾಗ್ದಾದಿ ಮತ್ತೆ ಕಾಣಿಸಿಕೊಂಡಿದ್ದಾನೆ. ಐಎಸ್ಐಎಸ್ನ…
ಬರಗಾಲದಿಂದ ಮೇವಿಗಾಗಿ ಅಲೆದಾಟ- ವಿಷಾಹಾರ ಸೇವಿಸಿ 11 ಮೇಕೆಗಳ ಮಾರಣಹೋಮ
ಬರದನಾಡು ಎಂಬ ಹಣೆಪಟ್ಟಿ ಮಾತ್ರವಲ್ಲದೆ ರಾಜ್ಯದಲ್ಲಿಯೇ ಅತಿ ಕಡಿಮೆ ಮಳೆ ಬೀಳುವ ಪ್ರದೇಶ ಚಿತ್ರದುರ್ಗ.ಇಲ್ಲಿ ಭೀಕರ ಬರಗಾಲ ವಿದ್ದು ಮೂಕ…
ಮೇ 2nd ಅಲ್ಲ…ನಾಳೆಯೇ SSLC ಫಲಿತಾಂಶ
ಮೇ 2ಕ್ಕೆ ನಿಗದಿಯಾಗಿದ್ದ ಎಸ್ಎಸ್ಎಲ್ಸಿ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ದಿಢೀರ್ ನಿರ್ಧಾರ ಪ್ರಕಟಿಸಿದೆ. ನಾಳೆ…
ಚೌಕೀದಾರ್ ಹೇಳಿಕೆಗೆ ವಿಷಾದ- ಕ್ಷಮೆ ಇಲ್ಲ ಎಂದ ರಾಗಾ
ರಫೇಲ್ ತೀರ್ಪು ಕುರಿತ ಹೇಳಿಕೆಗಾಗಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನೊಟೀಸ್ ಗೆ ಉತ್ತರ…
ಕುಂದಗೋಳ ಉಪಸಮರ – ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ಉಮೇದುವಾರಿಕೆ
ಪೌರಾಡಳಿತ ಸಚಿವರಾಗಿದ್ದ ಕಾಂಗ್ರೆಸ್ನ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ….
ಆರೋಪಿಯಿಂದ ಮತ್ತೊಬ್ಬ ಆರೋಪಿ ಕಿಡ್ನಾಪ್ – ಪೊಲೀಸರಿಂದ ಫೈರಿಂಗ್
ಆರೋಪಿಯೇ ಮತ್ತೊಬ್ಬ ಆರೋಪಿಯನ್ನು ಕಿಡ್ನಾಪ್ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಪಹರಣ ಮಾಡಿದ್ದ ಕಿಡ್ನಾಪರ್ ಗೆ ಪೊಲೀಸರು ಗುಂಡು…
ಇಂದು ನಾಲ್ಕನೇ ಹಂತದ ಮತದಾನ – ಹಕ್ಕು ಚಲಾಯಿಸಿದ ಸೆಲೆಬ್ರಿಟಿಗಳು
ಲೋಕಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 9 ರಾಜ್ಯಗಳ ಒಟ್ಟು 72 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದ 17…
ಪ್ರಧಾನಿ ಮೋದಿಗೆ ರಾಷ್ಟ್ರಿಯತೆ ಪಾಠ ಮಾಡಿದ ಪ್ರಿಯಾಂಕ ವಾದ್ರ
ರಾಷ್ಟ್ರೀಯತೆಯ ವಿಷಯವಾಗಿ ಎಐಸಿಸಿ ಉಪಾಧ್ಯಕ್ಷೆ ಪ್ರಿಯಾಂಕ ವಾದ್ರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಪಾಠ ಮಾಡಿದ್ದಾರೆ. “ನಾನೂ ಮೋದಿ ಎನ್ನುವುದರಲ್ಲಿ…
ಡೆಲ್ಲಿ ವಿರುದ್ಧ RCBಗೆ ಸೋಲು – ಪ್ಲೇ ಆಫ್ ಕನಸು ಭಗ್ನ..!
ಆರ್ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 16 ರನ್ಗಳಿಂದ ಸೋಲು ಕಂಡಿದೆ. ಇದರೊಂದಿಗೆ ಪ್ಲೇ ಆಫ್ ರೇಸ್ನಿಂದ ಬಹುತೇಕ ಹೊರಬಿದ್ದಿದೆ. ಗೆಲ್ಲಲು…
ಶ್ರೀಲಂಕಾ ಉಗ್ರ ದಾಳಿ ಪ್ರಕರಣ – ಶಿಕ್ಷಕ, ವೈದ್ಯ ಸೇರಿ 106 ಶಂಕಿತರ ಬಂಧನ
ಶ್ರೀಲಂಕಾದಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾ ಸೇನೆ ಮತ್ತು ಅಲ್ಲಿನ ತನಿಖಾ ಸಂಸ್ಥೆಗಳು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಈವರೆಗೂ…
ರಾಜ್ಯದ 431 ಪರೀಕ್ಷಾ ಕೇಂದ್ರಗಳಲ್ಲಿ ನಾಳೆಯಿಂದ CET
ರಾಜಧಾನಿ ಬೆಂಗಳೂರಿನ 84 ಕೇಂದ್ರ, ಸೇರಿ ರಾಜ್ಯದ 431 ಪರೀಕ್ಷಾ ಕೇಂದ್ರಗಳಲ್ಲಿ ಏ.29 ಮತ್ತು 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ…
ಉಪಚುನಾವಣೆಗೆ ಕೈ ಅಭ್ಯರ್ಥಿಗಳ ಹೆಸರು ಫೈನಲ್
ಲೋಕಸಭೆ ಚುನಾವಣೆ ರಾಜ್ಯದಲ್ಲಿ ಮುಗಿಯುತ್ತಿದ್ದಂತೆ ವಿಧಾನಸಭೆ ಉಪಚುನಾವಣೆಯ ಕಾವು ಶುರುವಾಗಿದೆ. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇದೀಗ…
ವಿಮಾನ ನಿಲ್ದಾಣದಲ್ಲಿ ಅಣ್ಣ ತಂಗಿಯರ ಅನುಬಂಧ…!
ಅಣ್ಣ ತಂಗಿಯರ ಅನುಬಂಧಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ತಾಜಾ ಉದಾಹರಣೆಯಾಗಿದ್ದಾರೆ. ಅಣ್ಣ ತಂಗಿಯರ ಈ…
ಮೇಕ್ ಇನ್ ಇಂಡಿಯಾ ಎಫೆಕ್ಟ್ – ಅಮೆರಿಕದ 200 ಕಂಪನಿಗಳು ಚೀನಾದಿಂದ ಭಾರತಕ್ಕೆ ಶಿಫ್ಟ್
ಮೇಕ್ ಇನ್ ಇಂಡಿಯಾ ಯೋಜನೆಯಿಂದಾಗಿ ಈಗಾಗಲೇ ಹಲವು ವಿದೇಶಿ ಕಂಪನಿಗಳು ಭಾರತದಲ್ಲೇ ಉತ್ಪಾದನೆ ಆರಂಭಿಸಿವೆ. ಆ್ಯಪಲ್ ಸಂಸ್ಥೆ ಕೂಡ ಭಾರತದಲ್ಲಿ…
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆ – ಗುಪ್ತಚರ ಇಲಾಖೆ ವರದಿ
ಗುಪ್ತಚರ ಇಲಾಖೆ ವರದಿಯ ಪ್ರಕಾರ ಮಂಡ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಈ ಕುರಿತಂತೆ…
ಕಂಪ್ಲಿ ಗಣೇಶ್ ವಿರುದ್ಧದ ಆನಂದ್ ಸಿಂಗ್ ಸಿಟ್ಟು ತಣ್ಣಗಾಯ್ತಾ..?
ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಾನೇ ಜೈಲಿನಿಂದ ಹೊರ ಬಂದಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ವಿಜಯನಗರ…
ಆನಂದ್ ಸಿಂಗ್ ನನಗೆ ಸಹೋದರನಂತೆ – ಶಾಸಕ ಗಣೇಶ್
ನಾನು ಮತ್ತು ಶಾಸಕ ಆನಂದ್ ಸಿಂಗ್ ಅಣ್ಣ ತಮ್ಮರಿದ್ದಂತೆ ಎಂದು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹೇಳಿದ್ದಾರೆ. ರೆಸಾರ್ಟ್ನಲ್ಲಿ ನಮ್ಮಿಬ್ಬರ ನಡುವೆ…
INS ವಿಕ್ರಮಾದಿತ್ಯದಲ್ಲಿ ಬೆಂಕಿ – ಓರ್ವ ಅಧಿಕಾರಿ ದುರ್ಮರಣ
ಕಾರಾವಾರದಲ್ಲಿರೋ ದೇಶದ ಅತಿ ದೊಡ್ಡ ಯುದ್ಧ ನೌಕೆ ಐಎನ್ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲೆಫ್ಟಿನೆಂಟ್ ಕಮಾಂಡರ್…
ಪ್ರಧಾನಿ ಮೋದಿಯ ಆಸ್ತಿ ಮೌಲ್ಯ ಎಷ್ಟು ಗೊತ್ತಾ…?
ಪ್ರಧಾನಿ ನರೇಂದ್ರ ಮೋದಿ ಆಸ್ತಿ ಘೋಷಣೆ ಮಾಡಿದ್ದಾರೆ.ಒಟ್ಟು 2,51, 36, 119 ರೂಪಾಯಿ ಆಸ್ತಿ ಹೊಂದಿರೋದಾಗಿ ಪ್ರಧಾನಿ ಘೋಷಿಸಿದ್ದಾರೆ. ನಾಮಪತ್ರ…
ಮುದ್ದಹನುಮೇಗೌಡ ಹಣ ಪಡೆದಿಲ್ಲ – ನಿಷ್ಟಾವಂತ ಸಂಸದ ಎಂದ ಪರಮೇಶ್ವರ್
ಮುದ್ದಹನುಮೇಗೌಡ ಹಣ ಪಡೆದಿದ್ದಾರೆ ಎನ್ನಲಾದ ಆಡಿಯೋ ಕುರಿತಂತೆ ಡಿಸಿಎಂ ಡಾ. ಜಿ.ಪರಮೇಶ್ವರ್ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆಡಿಯೋ ಬಿಡುಗಡೆ ಬಗ್ಗೆ…
ವಾರಾಣಾಸಿಯಿಂದ ಪ್ರಧಾನಿ ಮೋದಿ ಉಮೇದುವಾರಿಕೆ
ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ತಿಗೆ ಆಯ್ಕೆ ಬಯಸಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರ…
ಆಡಿಯೋ ವೈರಲ್ ಆಗುತ್ತಿದ್ದಂತೆ ಕಂಗೆಟ್ಟ ಪರಂ ಆಪ್ತ
ತುಮಕೂರು ಪ್ರದೇಶ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಸಂಚಾಲಕ, ಪರಮೇಶ್ವರ್ ಆಪ್ತ ಆಡಿಯೋ ವೈರಲ್ ಆಗುತ್ತಿದ್ದಂತೆ ಕಂಗೆಟ್ಟಿದ್ದಾನೆ. ಮುದ್ದಹನುಮೇಗೌಡ ಹಾಗೂ ರಾಜಣ್ಣ…
ಬೆಂಗಳೂರಿನಲ್ಲಿ ಸರ್ಕಾರಿ ಇಂಜಿನಿಯರ್ ಗಳಿಗೆ ಎಸಿಬಿ ಶಾಕ್
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಇಂಜಿನಿಯರ್ಗಳ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ. ಏಕಕಾಲಕ್ಕೆ ಬೆಂಗಳೂರಿನ ಆರು ಕಡೆ ಎಸಿಬಿ ಅಧಿಕಾರಿಗಳು…
ದೇವೇಗೌಡ ಗೆದ್ದರೆ ಪರಮೇಶ್ವರ್ ಆಗ್ತಾರಾ ಸಿಎಂ..? ಮುದ್ದಹನುಮೇಗೌಡ, ರಾಜಣ್ಣ ತಲಾ ಮೂರುವರೆ ಕೋಟಿಗೆ ಸೇಲ್..!
ಮಂಡ್ಯ ಬಳಿಕ ತುಮಕೂರು ಕ್ಷೇತ್ರ ಕೂಡ ಈ ಬಾರಿ ಸುದ್ದಿ ಮಾಡಿತ್ತು. ಮಾಜಿ ಪ್ರಧಾನಿ ದೇವೇಗೌಡರ ಸ್ಫರ್ಧೆಯಿಂದ ತುಮಕೂರು ರಾಜಕೀಯ…
ರೋಡ್ ಶೋ ಬಳಿಕ ಪ್ರಧಾನಿ ಮೋದಿಯಿಂದ ಗಂಗಾ ಆರತಿ
ವಾರಾಣಾಸಿ ನಗರದಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ರು. ಬಳಿಕ ಮೋದಿ ದಶಾಶ್ವಮೇಧ ಘಾಟ್ನಲ್ಲಿ ನಡೆದ ಗಂಗಾ ಆರತಿ…
ಸಿಜೆಐ ವಿರುದ್ಧದ ಆರೋಪ – ನಿವೃತ್ತ ನ್ಯಾ.ಪಟ್ನಾಯಕ್ ನೇತೃತ್ವದ ಸಮಿತಿಯಿಂದ ತನಿಖೆ
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಷಡ್ಯಂತ್ರವೇ ಎಂಬ ಬಗ್ಗೆ ನಿವೃತ್ತ ನ್ಯಾಯಮೂರ್ತಿ…
ವಾರಾಣಾಸಿ ಅಖಾಡದಿಂದ ಹಿಂದೆ ಸರಿದ ಪ್ರಿಯಾಂಕ ವಾದ್ರಾ
ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸುತ್ತಿಲ್ಲ. ವಾರಾಣಾಸಿಯಿಂದ ಅಜಯ್ ರಾಯ್…
ನನಗೆ ಆರ್ಥಿಕ ಮರಣದಂಡನೆ ನೀಡಲಾಗಿದೆ ಅಂತ ಮಲ್ಯ ಹೇಳಿದ್ದೇಕೆ…?
ನನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿರುವುದು ಆರ್ಥಿಕ ಮರಣದಂಡನೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ….
ದೇಶದ ಶ್ರೀಮಂತರಿಂದ ಬೆಂಕಿಯೊಂದಿಗೆ ಸರಸ –ಸುಪ್ರೀಂಕೋರ್ಟ್ ಪರೋಕ್ಷ ಅಸಮಾಧಾನ
ದೇಶದ ಶ್ರೀಮಂತರು ಮತ್ತು ಪ್ರಭಾವಿಗಳು ಬೆಂಕಿಯೊಂದಿಗೆ ಸರಸವಾಡುತ್ತಿದ್ದಾರೆ. ಅದು ನಡೆಯಲು ಅವಕಾಶ ನೀಡುವುದಿಲ್ಲ ಎಂದು ಸಿಜೆಐ ರಂಜನ್ ಗೊಗೋಯ್ ವಿರುದ್ಧದ…
ಶ್ರೀಲಂಕಾ ಸ್ಫೋಟದ ಹಿಂದೆ ಮಹಿಳೆಯ ಕೈವಾಡ..!
ಶ್ರೀಲಂಕಾ ಸ್ಫೋಟದಿಂದ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಸರಣಿ ಬಾಂಬ್ ಸ್ಫೋಟ ಕೃತ್ಯದಲ್ಲಿ ಓರ್ವ ಮಹಿಳೆಯೂ ಭಾಗಿಯಾಗಿದ್ದಳು ಎನ್ನುವ ಸ್ಫೋಟಕ…
ಶ್ರೀಲಂಕಾದಲ್ಲಿ ಮುಂದುವರಿದ ಬಾಂಬ್ ಸ್ಫೋಟ –ಬೆಚ್ಚಿ ಬಿದ್ದ ದ್ವೀಪ ರಾಷ್ಟ್ರ
ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ ಮುಂದುವರಿದಿದೆ. ಕೊಲಂಬೋದಿಂದ 40 ಕಿಮೀ ದೂರದ ಪುಗೋಡಾ ಎಂಬ ಪಟ್ಟಣದಲ್ಲಿ ಭಾರೀ ಸ್ಫೋಟದ…
ಟಿಕ್ ಟಾಕ್ ಪ್ರಿಯರಿಗೆ ಗುಡ್ ನ್ಯೂಸ್..ಮದ್ರಾಸ್ ಹೈಕೋರ್ಟ್ ನಿಂದ ನಿಷೇಧ ತೆರವು
ಟಿಕ್ಟಾಕ್ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಚೀನಾದ ಟಿಕ್ಟಾಕ್ ವಿಡಿಯೋ ಆ್ಯಪ್ಗೆ ನಿಷೇಧ ತೆರವುಗೊಳಿಸಿ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ….
ಶೀಘ್ರವೇ ಬರಲಿದೆ 200 ಮತ್ತು 500 ಮುಖಬೆಲೆಯ ನೋಟುಗಳು
ಶೀಘ್ರವೇ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ 200 ಮತ್ತು 500 ಮುಖಬೆಲೆಯ ನೋಟುಗಳನ್ನು ಪರಿಚಯಿಸಲಿದೆ. ಹೊಸ ನೋಟುಗಳು ಬಿಡುಗಡೆಯಾದ ಬಳಿಕವೂ…
ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ –ಕಂಪ್ಲಿ ಗಣೇಶ್ ಗೆ ಜಾಮೀನು
ಕಂಪ್ಲಿ ಶಾಸಕ ಜಿ.ಎನ್ ಗಣೇಶ್ಗೆ ಕೊನೆಗೂ ಜಾಮೀನು ದೊರೆತಿದೆ. ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ…
ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್ಬುಕ್ ಪೋಸ್ಟ್ –ಮಹಿಳೆ ಅರೆಸ್ಟ್
ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್ಬುಕ್ ಪೋಸ್ಟ್ ಹಾಕಿದ್ದ ಮಹಿಳೆಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಶ್ರುತಿ ಬೆಳ್ಳಕ್ಕಿ ಬಂಧಿತ ಮಹಿಳೆ,…
‘ಸತೀಶ್ ಜಾರಕಿಹೊಳಿ ಗೋಮುಖ ವ್ಯಾಘ್ರ’
‘ಸತೀಶ್ ಜಾರಕಿಹೊಳಿ ಗೋಮುಖ ವ್ಯಾಘ್ರ’ ಅಂತ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಸತೀಶ್ ಹತಾಶೆಯ ಮನೋಭಾವದಿಂದ ಈ ರೀತಿ ವರ್ತಿಸುತ್ತಿದ್ದಾರೆ….
ಜಾತ್ರೆ ನೋಡುತ್ತಿದ್ದಾಗ ಕುಸಿದು ಬಿದ್ದ ಸಜ್ಜೆ – 20ಕ್ಕೂ ಹೆಚ್ಚು ಭಕ್ತರಿಗೆ ಗಂಭೀರ ಗಾಯ
ಮನೆಯ ಸಜ್ಜೆ ಕುಸಿದು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ಉಜ್ಜನಿ ಎಂಬ ಗ್ರಾಮದಲ್ಲಿ ಸಂಭವಿಸಿದೆ….
ಶ್ರೀಲಂಕಾ ಚರ್ಚ್ ಸ್ಫೋಟ ಪ್ರಕರಣ – ಸೂಸೈಡ್ ಬಾಂಬರ್ ಎಂಟ್ರಿ ಕೊಟ್ಟ ವಿಡಿಯೋ ನ್ಯೂಸ್ 24 ಗೆ ಲಭ್ಯ
ಶ್ರೀಲಂಕಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಪಂಚತಾರಾ ಹೊಟೇಲ್ ಹಾಗೂ ಚರ್ಚ್ ಗಳಲ್ಲಿ ಬಾಂಬ್ ಸ್ಫೋಟ…
ಶ್ರೀಲಂಕಾ ಸ್ಫೋಟ ಪ್ರಕರಣ- ಪಾರ್ಥಿವ ಶರೀರ ಇಂದು ಮತ್ತು ನಾಳೆ ರಾಜ್ಯಕ್ಕೆ ಆಗಮನ
ಶ್ರೀಲಂಕಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಸಂಬಂಧಿ ನಾಗರಾಜ ರೆಡ್ಡಿ ಪಾರ್ಥಿವ ಶರೀರ ಕೆಂಪೇಗೌಡ…
ಪತ್ನಿ ಸಮೇತ ನಿಯಮ ಉಲ್ಲಂಘಿಸಿ ಹಕ್ಕು ಚಲಾಯಿಸಿದ ಸೋಲಿಲ್ಲದ ಸರದಾರ
ಕಲಬುರ್ಗಿಯಲ್ಲಿ ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದರೆ ಮತದಾನದ ವೇಳೆ ತಮ್ಮ ಪತ್ನಿಯನ್ನೂ ಜತೆಯಾಗಿ ಕರೆದೊಯ್ಯುವ…
ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಉಳಿಯಲ್ಲ – ರಮೇಶ್ ಜಾರಕಿಹೊಳಿ ಭವಿಷ್ಯ
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ರಮೇಶ್ ಬಿಜೆಪಿಗೆ ಹೋಗುವುದಾದರೆ ಹೋಗ್ಲಿ ಎಂದಿದ್ದ…
ಸುಪ್ರೀಂನಿಂದ ರಾಹುಲ್ ಗಾಂಧಿಗೆ ನ್ಯಾಯಾಂಗ ನಿಂದನೆ ನೋಟಿಸ್
ಚೌಕಿದಾರ್ ಚೋರ್ ಹೇ’ ಹೇಳಿಕೆ ಕುರಿತಂತೆ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ನಿನ್ನೆ…
ಮತದಾನಕ್ಕೂ ಮೊದಲು ಅಮ್ಮನ ಆಶೀರ್ವಾದ ಪಡೆದ ಮೋದಿ
ದೇಶಾದ್ಯಂತ ಲೋಕಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ನಲ್ಲಿ ಮತಚಲಾಯಿಸಿದ್ರು. ಇದಕ್ಕೂ ಮೊದಲು ಅವರು…
ಪತ್ನಿ ಸಮೇತ ಆಗಮಿಸಿ ಹಕ್ಕು ಚಲಾಯಿಸಿದ ಅಮಿತ್ ಶಾ
ಅಹ್ಮದಾಬಾದಿನ ನರನ್ ಪುರ ಉಪ- ವಲಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪತ್ನಿ ಸೊನಾಲ್ ಶಾ…
ಐಎಎಸ್ ಅಧಿಕಾರಿ ಮೊಹ್ಮದ್ ಮೊಯ್ಸಿನ್ ಬೆಂಗಳೂರಿಗೆ ವರ್ಗ
ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ತಪಾಸಣೆ ಮಾಡಿದ ಐಎಎಸ್ ಅಧಿಕಾರಿ ಮೊಹ್ಮದ್ ಮೊಯ್ಸಿನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೋದಿ…
ಡಿ. ಸಿ.ತಮ್ಮಣ್ಣಗೆ ಬಿಗ್ ಶಾಕ್ – ರಾಜಕೀಯ ಎದುರಾಳಿಯಾಗ್ತಾರಾ ಅಭಿಷೇಕ್ !
“ಡಿ.ಸಿ.ತಮ್ಮಣ್ಣ ಯಾವುದಕ್ಕೂ ರೆಡಿ ಇರು. ಮುಂದೆ ನಿನ್ನ ಎದುರಾಳಿ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಆಗಿದ್ದಾರೆ. ಮದ್ದೂರು ವಿಧಾನಸಭಾ…
“ಸುಪ್ರೀಂ ಮುಂದೆ ರಾಹುಲ್ ವಿಷಾದ”
ರಫೇಲ್ಗೆ ಸಂಬಂಧಿಸಿದ ಸುಪ್ರೀಂ ಆದೇಶವನ್ನು ಸಾರ್ವಜನಿಕರ ಮುಂದೆ ತಪ್ಪಾಗಿ ಅರ್ಥೈಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ…
ಶ್ರೀಲಂಕಾ ಸ್ಫೋಟಕ್ಕೆ ಇಬ್ಬರು ಜೆಡಿಎಸ್ ಮುಖಂಡರು ಬಲಿ – ಹಲವರು ನಾಪತ್ತೆ
ಶ್ರೀಲಂಕಾದಲ್ಲಿ ನಡೆದ ಸರಣಿ ಸ್ಫೋಟ ಭಾರತವನ್ನ ಬೆಚ್ಚಿ ಬೀಳಿಸಿದೆ. ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಜೆಡಿಎಸ್ ಮುಖಂಡರು ನಾಪತ್ತೆಯಾಗಿದ್ದಾರೆ. ನೆಲಮಂಗಲದ ಕಾಂಟ್ರಾಕ್ಟರ್…
ಉಡುಪಿಯಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರೋ ಸಿಎಂ ಹೆಚ್ ಡಿ ಕೆ
ಸಿಎಂ ಹೆಚ್ . ಡಿ. ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ಉಡುಪಿಯ ಕಾಪುವಿನ ಮೂಳೂರಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ನಲ್ಲಿ ಸಿಎಂ ವಾಸ್ತವ್ಯ ಹೂಡಿದ್ದಾರೆ. ನಾಳೆ…
ಶ್ರೀಲಂಕಾದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಸಂಬಂಧಿ ನಾಪತ್ತೆ – ಇನ್ನೋರ್ವನಿಗೆ ಗಂಭೀರ ಗಾಯ
ಶ್ರೀಲಂಕಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಅವರ ಬೀಗರಾದ ಪುರುಷೋತ್ತಮ ರೆಡ್ಡಿ ಅವರ ಕೈ ಮುರಿದಿದೆ. ಪುರುಷೋತ್ತಮ…
ಶಿವಮೊಗ್ಗದಲ್ಲಿ ಝಣ ಝಣ ಕಾಂಚಾಣ – ಬಿಜೆಪಿ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಮತ ಹಾಕುವಂತೆ ಹಣದ ಆಮಿಷ ಒಡ್ಡಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು…
ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ
ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವಾಗ ಮಾತ್ರ ಹಸಿರು ಟವಲ್ ಹಾಕಿಕೊಳ್ಳುತ್ತಾನೆ. ಸಾಲ ಮನ್ನಾ ಮಾಡಿ ಯಡಿಯೂರಪ್ಪ ಅಂದ್ರೆ ದುಡ್ಡು ಎಲ್ಲಿಂದ ತರಲಿ,…
ಶ್ರೀಲಂಕಾಗೆ ಕರಾಳ ದಿನವಾದ ಈಸ್ಟರ್ ಭಾನುವಾರ- 137ಕ್ಕೂ ಅಧಿಕ ಮಂದಿ ದುರ್ಮರಣ
ಈಸ್ಟರ್ ಭಾನುವಾರದ ದಿನವಾದ ಇಂದು ಶ್ರೀಲಂಕಾದ ಮೂರು ಚರ್ಚುಗಳು ಮತ್ತು ಮೂರು ಹೋಟೆಲ್ ಗಳಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ 137ಕ್ಕೂ…
ಶ್ರೀಲಂಕಾದಲ್ಲಿ ಸ್ಫೋಟ ಹಿನ್ನೆಲೆ- ಭಾರತೀಯರಿಗಾಗಿ ಸಹಾಯವಾಣಿ
ಶ್ರೀಲಂಕಾದಲ್ಲಿ ಇಂದು ಬೆಳಗ್ಗೆ ಎಂಟು ಕಡೆ ಸರಣಿ ಸ್ಫೋಟ ನಡೆದಿದೆ. ಸ್ಫೋಟದ ಹಿಂದೆ ಐಸಿಸ್ ಉಗ್ರರ ಕೈವಾಡವಿದೆ ಎನ್ನಲಾಗಿದೆ. ಸ್ಫೋಟ…
ಶ್ರೀಲಂಕಾದಲ್ಲಿ ಸರಣಿ ಸ್ಫೋಟ – 50ಕ್ಕೂ ಹೆಚ್ಚು ಮಂದಿ ದುರ್ಮರಣ
ಶ್ರೀಲಂಕಾದಲ್ಲಿ ನಡೆದ ಸರಣಿ ಸ್ಫೋಟದಲ್ಲಿ 50ಕ್ಕೂ ಹೆಚ್ಚು ಜನರು ದಾರುಣ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಂಬೊದ ಕೊಚಿಕಡೆ…
ಬ್ರಿಟೀಷ್ ಪೌರತ್ವ ತಂದ ಸಂಕಷ್ಟ: ರಾಗಾ ನಾಮಪತ್ರ ಪರಿಶೀಲನೆ ಮುಂದೂಡಿಕೆ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರದ ಸಲ್ಲಿಕೆ ವೇಳೆ ದಾಖಲಾಗಿದ್ದ ದಾಖಲೆಗಳಲ್ಲಿ ಕೆಲ ತಪ್ಪು ಮಾಹಿತಿ ಬಗ್ಗೆ ದೂರು ಬಂದಿದ್ದ…
ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಕೆ. ರತ್ನಪ್ರಭ ಬಿಜೆಪಿ ಅಭ್ಯರ್ಥಿ?
ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಅಂತ…
ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ
ಕರಣ್ ಜೋಹರ್ ಚಾಟ್ ಶೋ ನಲ್ಲಿ ಮಹಿಳೆಯರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಕೆ.ಎಲ್…
ನ್ಯಾಯಾಂಗ ಸ್ವಾತಂತ್ರ್ಯ ಬಹಳ ಅಪಾಯದಲ್ಲಿದೆ….!
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯಿ ತಮ್ಮ ಮೇಲೆ ಬಂದಿರೋ ಲೈಂಗಿಕ ಕಿರುಕುಳ ಆರೋಪವನ್ನ ತಳ್ಳಿ ಹಾಕಿದ್ದಾರೆ. ಮಾಜಿ ಉದ್ಯೋಗಿಯೊಬ್ಬರು…
ಲಿಬಿಯಾ ತೊರೆದು ತಕ್ಷಣವೇ ತವರಿಗೆ ಬನ್ನಿ – ಭಾರತೀಯರಿಗೆ ಸುಷ್ಮಾ ಸ್ವರಾಜ್ ಮನವಿ
ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ…
ಮೋದಿ ಓರ್ವ ಸುಳ್ಳುಗಾರ – ರಾಹುಲ್ ಗಾಂಧಿ ವಾಗ್ದಾಳಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಸದ ಪ್ರಕಾಶ್ ಹುಕ್ಕೇರಿ ಪರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತಯಾಚಿಸಿದ್ರು. ಈ…
ನಾನು ಮತ್ತೇ ಸಿಎಂ ಆದ್ರೆ 10 ಕೆಜಿ ಅಕ್ಕಿ ಉಚಿತವಾಗಿ ನೀಡ್ತೀನಿ – ಸಿದ್ದರಾಮಯ್ಯ
ನಾನು ಮತ್ತೇ ಸಿಎಂ ಆದ್ರೆ 10 ಕೆಜಿ ಅಕ್ಕಿ ಉಚಿತವಾಗಿ ನೀಡ್ತೀನಿ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ…
ಹೇಮಂತ್ ಕರ್ಕರೆ ಹುತಾತ್ಮರಾಗಿದ್ದು ಶಾಪದಿಂದನಾ…?ಅಷ್ಟಕ್ಕೂ ಶಾಪ ಕೊಟ್ಟವರು ಯಾರು ಗೊತ್ತಾ…?
26/11ರ ಮುಂಬಯಿ ಭಯೋತ್ಪಾದಕ ದಾಳಿಯಲ್ಲಿ ಉಗ್ರ ನಿಗ್ರಹ ದಳ ಅಧಿಕಾರಿ ಹೇಮಂತ್ ಕರ್ಕರೆ ಹುತಾತ್ಮರಾಗಿದ್ದು ಶಾಪದಿಂದನಾ..? 2008ರ ಮಾಲೇಂಗಾವ್ ಸ್ಪೋಟದ…
ದೇವೇಗೌಡರು ಪಾಕ್ ಗೆ ಸೀರೆ ಕೊಂಡೊಯ್ಯಲಿಲ್ಲ ! – ಪ್ರಧಾನಿಗೆ ಕುಮಾರಸ್ವಾಮಿ ತಿರುಗೇಟು
ದೇವೇಗೌಡರು ಪ್ರಧಾನಿಯಾಗಿದ್ದಾಗ ದೇಶ ಶಾಂತವಾಗಿತ್ತು. ದೇವೇಗೌಡರು ಪಾಕಿಸ್ತಾನದ ಪ್ರಧಾನಿಗೆ ಕೊಡಲು ನಿಮ್ಮಂತೆ ಸೀರೆ ತೆಗೆದುಕೊಂಡು ಹೋಗಿರಲಿಲ್ಲ ಎಂದು ಪ್ರಧಾನಿ ಮೋದಿಗೆ…
ಹಾರ್ದಿಕ್ ಪಟೇಲ್ ಗೆ ಅಪರಿಚಿತ ವ್ಯಕ್ತಿಯಿಂದ ಕಪಾಳಮೋಕ್ಷ..!
ಪಾಟೀದಾರ್ ಮೀಸಲಾತಿ ಆಂದೋಲನ ಮತ್ತು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ರ್ಯಾಲಿಯಲ್ಲಿ ಕಪಾಳಮೋಕ್ಷ ಮಾಡಿರುವ ಆಘಾತಕಾರಿ…
ರಾಹುಲ್ ಪ್ರಧಾನಿಯಾದ್ರೆ ಸಕ್ರಿಯ ರಾಜಕಾರಣಕ್ಕೆ – ದೇವೇಗೌಡ !
ಸಕ್ರಿಯ ರಾಜಕಾರಣದಿಂದ ನಾನು ನಿವೃತ್ತನಾಗುವುದಿಲ್ಲ ಎಂದು ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ, ಎಚ್ ಡಿ ದೇವೇಗೌಡ ಸ್ಪಷ್ಚಪಡಿಸಿದ್ದಾರೆ. ಕಾಂಗ್ರೆಸ್…
ಬಿಸಿಲ ನಾಡಿನಲ್ಲಿ ಸಂಜೆ ರಾಹುಲ್ ಗಾಂಧಿ ಸಮಾವೇಶ
ಬಾಕಿ ಉಳಿದ 14 ಕ್ಷೇತ್ರಗಳ ಚುನಾವಣೆ ಏಪ್ರಿಲ್ 23 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್…
ವಿದ್ಯಾರ್ಥಿನಿ ಮಧು ಕೊಲೆಯೋ…ಆತ್ಮಹತ್ಯೆಯೋ…?
ರಾಯಚೂರು ನಗರದ ಯುವತಿ ಮಧು ಪತ್ತಾರ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಮಧು ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು…
ಸಂಜೆ 4 ಗಂಟೆ ವೇಳೆಗೆ ಶೇ 49.57ರಷ್ಟು ವೋಟಿಂಗ್ – ಬೆಂಗಳೂರಿನಲ್ಲಿ ನೀರಸ ಮತದಾನ
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದೆ. ಸಂಜೆ 4 ಗಂಟೆ ಸುಮಾರಿಗೆ ಶೇ. 49.57ರಷ್ಟು ಮತದಾನವಾಗಿದೆ. ಉಡುಪಿ/ಚಿಕ್ಕಮಗಳೂರಿನಲ್ಲಿ 56.47….
ಕೋಟೆನಾಡು ಚಿತ್ರದುರ್ಗದಲ್ಲಿ ಬಿಸಿಲು ಲೆಕ್ಕಿಸದೆ ಗಣ್ಯರ ಮತದಾನ
ಕೋಟೆನಾಡಿನಲ್ಲಿ ಶಾಸಕರು , ಸಂಸದರು , ಸ್ವಾಮೀಜಿಗಳು ಮತ ಚಲಾಯಿಸಿದ್ರು. ಕುರುಬರ ಹಟ್ಟಿ ಮತಗಟ್ಟೆಯಲ್ಲಿ ಮುರುಘಾ ಮಠದ ಡಾ. ಶ್ರೀ….
ಕೆ. ಆರ್ ಪುರಂನಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ – ಓರ್ವನ ಸ್ಥಿತಿ ಗಂಭೀರ
ರಾಜಧಾನಿ ಬೆಂಗಳೂರಿನ ಕೆ. ಆರ್ ಪುರಂ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ…
ಮೊದಲ ಹಂತದಲ್ಲಿ ಹಕ್ಕು ಚಲಾಯಿಸಿದ ಗಣ್ಯರು
ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತದಾನ ಮಾಡಿದರು. ಅವರ ಜೊತೆಗೆ ಪತ್ನಿ ಅನಿತಾ ಕುಮಾರಸ್ವಾಮಿ…
ಲೋಕಸಭಾ ಸಮರ : ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭ
ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಒಟ್ಟು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ.ಬೆಳಗ್ಗೆ 7…
ಹಾರಾಟ ನಿಲ್ಲಿಸಿದ ಜೆಟ್ ಏರ್ ವೇಸ್ ವಿಮಾನಗಳು !-16 ಸಾವಿರ ಉದ್ಯೋಗಿಗಳು ಬೀದಿಪಾಲು
ಜೆಟ್ ಏರ್ವೇಸ್ ವಿಮಾನಗಳು ಇಂದು ರಾತ್ರಿಯಿಂದ ಹಾರಾಟ ನಿಲ್ಲಿಸಲಿವೆ. ಸಂಸ್ಥೆಗೆ ತುರ್ತಾಗಿ ಬೇಕಿದ್ದ ₹ 400 ಕೋಟಿ ಸಾಲ ಲಭ್ಯವಾಗದೇ…
ರಾಜ್ಯಾದ್ಯಂತ ಮೂರು ದಿನ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮೂರು ದಿನ ಅಕಾಲಿಕ ಮಳೆಯಾಗುವ…
ನೋಟ್ ಬ್ಯಾನ್ ಬಳಿಕ ಉದ್ಯೋಗ ಕಳೆದುಕೊಂಡ 50 ಲಕ್ಷ ಮಂದಿ..!
2016ರಲ್ಲಿ ಪ್ರಧಾನಿ ನರೇಂದ್ರ ಮೋದಿ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ನಂತರ ದೇಶದಲ್ಲಿ ಆದ ಬದಲಾವಣೆ…
ಅಕಾಲಿಕ ಮಳೆ, ಧೂಳಿನ ಚಂಡಮಾರುತ: ಗುಜರಾತ್ ನಲ್ಲಿ 35 ಸಾವು
ಗುಜರಾತ್ ನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಈವರೆಗೆ 35 ಮಂದಿ ಸಾವಿಗೀಡಾಗಿದ್ದಾರೆ. ಮಳೆಗೆ ಹಲವರು ಗಾಯಗೊಂಡಿದ್ದಾರೆ….
ರಾಜಧಾನಿ ಬೆಂಗಳೂರಿಗೆ ತಂಪೆರೆದ ಮಳೆರಾಯ
ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನ ಬಹುತೇಕ ಕಡೆ ಗುಡುಗು, ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನ…
ಸಿಂಹ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಮಹಿಳಾ ಆಯೋಗಕ್ಕೆ ದೂರು !
ಲೈಂಗಿಕ ಕಿರುಕುಳ ಮತ್ತು ಮಾನಸಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಮೈಸೂರು-ಕೊಡಗು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ…
ಗೂಗಲ್ ಪ್ಲೇಸ್ಟೋರ್ ನಲ್ಲಿ ಟಿಕ್ ಟಾಕ್ ಬ್ಲಾಕ್ ..!
ಗೂಗಲ್ ಪ್ಲೇ ಸ್ಟೋರ್ನಲ್ಲಿ ಟಿಕ್ಟಾಕ್ ಬ್ಲಾಕ್ ಮಾಡಲಾಗಿದೆ.ಟಿಕ್ಟಾಕ್ ಆ್ಯಪ್ ಡೌನ್ಲೋಡ್ ಬ್ಲಾಕ್ ಮಾಡುವಂತೆ ಗೂಗಲ್ಗೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು….
ಲೋಕಸಭಾ ಚುನಾವಣೆ ಹಿನ್ನೆಲೆ – ಇನ್ನು 72 ಗಂಟೆ ಎಣ್ಣೆ ಸಿಗಲ್ಲ ಗುರು…!
ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಇವೆ. ಈ ಹಿನ್ನೆಲೆ ಇಂದಿನಿಂದ…
ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ
ಲೋಕಸಭಾ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ನಾಳೆ ಅಭ್ಯರ್ಥಿಗಳಿಂದ ಮನೆ ಮನೆ ಪ್ರಚಾರ ನಡೆಯಲಿದೆ. 14…
ಸುಮಲತಾ ವಿರುದ್ಧವೂ ಸಿಎಂ ಆಣೆ ರಾಜಕೀಯ !
ನಿಖಿಲ್ ಗೆಲುವೇ ಮಂಡ್ಯ ಜನರ ಗೆಲುವು ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಹಿರಂಗ ಪ್ರಚಾರದ ಅಂತಿಮ ದಿನವಾದ ಇಂದು ಕುಮಾರಸ್ವಾಮಿ…
ಸೆರಗೊಡ್ಡಿ ಮತ ಭೀಕ್ಷೆ ಬೇಡಿದ ಸುಮಲತಾ
ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಇಂದು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ವಾಭಿಮಾನ ಸಮಾವೇಶ ನಡೆಸಿದ್ರು. ಈ ವೇಳೆ…
ಸಕ್ಕರೆ ನಗರಿಯಲ್ಲಿ ಜೋಡೆತ್ತುಗಳ ಜೊತೆ ಸುಮಲತಾ ರೋಡ್ ಶೋ
ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ್ದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮಂಡ್ಯದಲ್ಲಿ…
ವೀರಶೈವ ಲಿಂಗಾಯತ ಸಮಾಜ ಒಡೆಯಲು ಕಾಂಗ್ರೆಸ್ ಯತ್ನ– ಬಿಎಸ್ ವೈ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮಾಜಿ ಸಿಎಂ ಬಿಎಸ್ ವೈ ಮತಯಾಚಿಸಿದ್ರು. ಈ ವೇಳೆ ಮಾತನಾಡಿದ …
ಎಂ. ಬಿ. ಪಾಟೀಲ್ ಪತ್ರದ ಹಿಂದೆ ಬಿಜೆಪಿ ಕೈವಾಡ..?
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಧರ್ಮ ವಿವಾದ ಮತ್ತೆ ಚರ್ಚೆಗೆ ಬಂದಿದೆ. 2018 ರ ವಿಧಾನಸಭಾ ಚುನವಾಣೆಗೂ ಮುನ್ನ ವೀರಶೈವ-ಲಿಂಗಾಯತ…
ರಕ್ಷಣಾ ಸಚಿವರ ಸೌಜನ್ಯಕ್ಕೆ ಮಾರುಹೋದ ಶಶಿ ತರೂರ್ ..!
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸಂಸದ ಶಶಿ ತರೂರ್ ಆರೋಗ್ಯ ವಿಚಾರಿಸಿದ್ದಾರೆ. ತಿರುವನಂತಪುರಂನ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸುವ…
ಜೆಡಿಎಸ್ ಗೆ ಮುಂದುವರಿದ ಐಟಿ ಶಾಕ್ – ಸಿಎಂ ಆಪ್ತರ ನಿವಾಸದ ಮೇಲೆ ರೇಡ್
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ತಮ್ಮನ ಮಗ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಪಾಪಣ್ಣಿ ಎಂಬುವವರ ಮನೆ ಮೇಲೆ ಐಟಿ ಅಧಿಕಾರಿಗಳು…
ಕೆ. ಹೆಚ್. ಮುನಿಯಪ್ಪ ವಿರುದ್ಧ “ಸಿಡಿ”ದ ಬಾಂಬ್..!
ಕೆಎಚ್ ಮುನಿಯಪ್ಪ ವಿರುದ್ಧದ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಸಿಡಿ ಬಿಡುಗಡೆ ಮಾಡಿದ್ದಾರೆ. ಸಿಡಿಯಲ್ಲಿ ಕೆಎಚ್ ಮುನಿಯಪ್ಪ ಒಕ್ಕಲಿಗರ…
ಪಾಕಿಸ್ತಾನಕ್ಕೆ ಅಪ್ಪಳಿಸಿದ ಧೂಳಿನ ಚಂಡಮಾರುತ..! ಐವರು ಸಾವು
ಪಾಕಿಸ್ತಾನದ ಬಂದರು ನಗರ ಕರಾಚಿ ಧೂಳಿನ ಚಂಡಮಾರುತಕ್ಕೆ ತತ್ತರಿಸಿಹೋಗಿದೆ. 5 ಮಂದಿ ಸಾವಿಗೀಡಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಧೂಳಿನ ಚಂಡಮಾರುತದ ಜೊತೆಗೆ…
DRDO ದ ನಿರ್ಭಯ್ ಕ್ಷಿಪಣಿ ಪರೀಕ್ಷೆ ಸಕ್ಸಸ್
ಭಾರತ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದೆ. ಒಡಿಶಾ ಕರಾವಳಿ ತೀರದಿಂದ ನಿರ್ಭಯ್ ಹೆಸರಿನ ಸಬ್ ಸೋನಿಕ್ ಕ್ರೂಸ್ ಮಿಸೈಲ್ ಪರೀಕ್ಷೆ ನಡೆಸಿ…
ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ – ಕನ್ನಡಿಗೆ ಕೆ. ಎಲ್ ರಾಹುಲ್ ಗೆ ಸ್ಥಾನ
ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಮುಂಬೈನಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 15…
ದ್ವಿತೀಯ PUC ಫಲಿತಾಂಶ ಪ್ರಕಟ- ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ….
Unexpected Informative Transactions Concerning web based casino Instructed By means of Some sort of Professional
Unexpected Informative Transactions Concerning web based casino Instructed By means of Some sort of Professional…
A Cheat in internet betting house Who No-one is certainly Discussing
A Cheat in internet betting house Who No-one is certainly Discussing Earlier working out of…
How Simply To Prefer on-line casino
How Simply To Prefer on-line casino The miscroscopic is involved with Malta is home to…
on the internet gambling house – A new Guys Perspective
on the internet gambling house – A new Guys Perspective Enrolling in Olea europaea Internet…
online betting house – Overview
online betting house – Overview One additional enterprise outlined inside the Chinese inspection, LB Staff,…
wix website editor
Alexandra Leslie (HostingAdvice.com): ” As a web building contractor, Wix is actually a sector leader…
membership site platforms
A make a membership website contains a number of relocating parts; and also along withenhancing…
asian mail order brides
Greatest Asian Courting Internet Sites Examined (Oct 2019) Online dating has ended up being so…
farmers dating website
Life isn’t regularly like the flicks, yet perhaps, correct!? When taking a trip, it is…
Discover ones most desirable on line gambling establishment games
Discover ones most desirable on line gambling establishment games An on-line internet casino provides an…