ನವದೆಹಲಿ: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದೆ.
ಮಂಗಳವಾರ ವಿವಿಧ ಭಾಗಗಳಿಂದ ದೆಹಲಿಗೆ ಲಗ್ಗೆ ಇಟ್ಟಿದ್ದ ರೈತರು ಪೊಲೀಸರ ಜತೆಗೆ ಸಂಘರ್ಷಕ್ಕೆ ಇಳಿದರು. ಗಣರಾಜ್ಯೋತ್ಸವ ದಿನದಂದು...
ವಾಷಿಂಗ್ಟನ್ : ಈ ವರ್ಷದ ಬೇಸಿಗೆಯ ಒಳಗಾಗಿ 60 ಕೋಟಿ ಮಂದಿಗೆ ಕೋವಿಡ್ ಲಸಿಕೆ ತಲುಪಿಸುವ ಕಾರ್ಯಯೋಜನೆಯ ಅಂಗವಾಗಿ 20 ಕೋಟಿ ಹೆಚ್ಚುವರಿ ಕೋವಿಡ್-19 ಲಸಿಕಾಡೋಸ್ಗಳನ್ನು ಖರೀದಿಸಲು ಜೋ ಬೈಡನ್ ನೇತೃತ್ವದ ಸರ್ಕಾರ...
ರೈತರ ಜೀವನಾಡಿಯಾಗಿರುವ ಕೆ.ಆರ್.ಎಸ್. ಡ್ಯಾಂ ಉಳಿವಿಗೆ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗುವುದು.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆ.ಆರ್.ಎಸ್. ಡ್ಯಾಮ್ ಗೆ ತೊಂದರೆಯಾಗಲಿರುವ ಹಿನ್ನಲೆಯಲ್ಲಿ ಸುರಕ್ಷತೆ...
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,689 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,06,89,527ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 137 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ...