- ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ
- ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ನಡೆದ ಘಟನೆ
- ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳ ತಂಡ
- ಕಾಟಿಪಳ್ಳದ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ
- ಗಾಯಗೊಂಡಿರುವ ಪಿಂಕಿ ನವಾಸ್ ಆಸ್ಪತ್ರೆಗೆ ದಾಖಲು
ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪಿಂಕಿ ನವಾಸ್